Select Your Language

Notifications

webdunia
webdunia
webdunia
webdunia

ಬೈಎಲೆಕ್ಷನ್ ಗೆಲುವಿಗೆ ಬಿಜೆಪಿ ಮಾಸ್ಟರ್ ಪ್ಲಾನ್: BSY

ಬೈಎಲೆಕ್ಷನ್ ಗೆಲುವಿಗೆ ಬಿಜೆಪಿ ಮಾಸ್ಟರ್ ಪ್ಲಾನ್: BSY
ಬೆಂಗಳೂರು , ಶನಿವಾರ, 16 ಅಕ್ಟೋಬರ್ 2021 (09:33 IST)
ಬೆಂಗಳೂರು : ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 23 ರವರೆಗೆ ಯಡಿಯೂರಪ್ಪ 4 ದಿನ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ.

ಯಡಿಯೂರಪ್ಪನವರ ಉಪಚುನಾವಣಾ ಪ್ರಚಾರ ದಿನಾಂಕ ನಿಗದಿಯಾಗಿದೆ. ಅ. 20 ಮತ್ತು 21 ರಂದು ಸಿಂದಗಿ ಕ್ಷೇತ್ರದ ಪ್ರಚಾರ ನಡೆಸಲಿರುವ ಮಾಜಿ ಸಿಎಂ ಯಡಿಯೂರಪ್ಪ ಅ. 22, 23 ರಂದು ಹಾನಗಲ್ ನಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ತಲಾ ಎರಡು ದಿನ ಯಡಿಯೂರಪ್ಪ ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

7 ಹೊಸ ರಕ್ಷಣಾ ಕಂಪನಿಗಳು ಮಿಲಿಟರಿ ಪಡೆಗೆ ಶಕ್ತಿ ತುಂಬಲಿದೆ:ನರೇಂದ್ರ ಮೋದಿ