Select Your Language

Notifications

webdunia
webdunia
webdunia
webdunia

ಚೆನ್ನೈನಲ್ಲಿ ಬಿಜೆಪಿ ಸದಸ್ಯನ ಹತ್ಯೆ!

ಚೆನ್ನೈನಲ್ಲಿ ಬಿಜೆಪಿ ಸದಸ್ಯನ ಹತ್ಯೆ!
bengaluru , ಬುಧವಾರ, 25 ಮೇ 2022 (14:58 IST)
ಬಿಜೆಪಿಯ ಎಸ್ಸಿ/ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಬಾಲಚಂದ್ರನ್‌ ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಚೆನ್ನೈನ ಚಿಂತಾಡ್ರಿಪೇಟ್‌ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಬಾಲಚಂದ್ರನ್‌ ಅವರಿಗೆ ಭದ್ರತೆ ಕೂಡ ನೀಡಲಾಗಿತ್ತು. ಆದರೆ ಭದ್ರತಾ ಸಿಬ್ಬಂದಿ ಚಹಾ ಸೇವನೆಗೆ ಹೋಗಿದ್ದಾಗ ಈ ಹತ್ಯೆ ನಡೆದಿದೆ.
ಬಾಲಚಂದ್ರನ್‌ ಅವರಿಗೆ ಈ ಹಿಂದೆಯೇ ಬೆದರಿಕೆ ಇದ್ದ ಕಾರಣ ಅವರಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ‍ ಭದ್ರತಾ ಸಿಬ್ಬಂದಿ ಟೀ ಕುಡಿಯಲು ಹೋದ ಸಮಯ ನೋಡಿಕೊಂಡು ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ ವಧುವಿನ ಹೈಡ್ರಾಮಾ!