Webdunia - Bharat's app for daily news and videos

Install App

ಚೆನ್ನೈನಲ್ಲಿ ಬಿಜೆಪಿ ಸದಸ್ಯನ ಹತ್ಯೆ!

Webdunia
ಬುಧವಾರ, 25 ಮೇ 2022 (14:58 IST)
ಬಿಜೆಪಿಯ ಎಸ್ಸಿ/ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಬಾಲಚಂದ್ರನ್‌ ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಚೆನ್ನೈನ ಚಿಂತಾಡ್ರಿಪೇಟ್‌ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಬಾಲಚಂದ್ರನ್‌ ಅವರಿಗೆ ಭದ್ರತೆ ಕೂಡ ನೀಡಲಾಗಿತ್ತು. ಆದರೆ ಭದ್ರತಾ ಸಿಬ್ಬಂದಿ ಚಹಾ ಸೇವನೆಗೆ ಹೋಗಿದ್ದಾಗ ಈ ಹತ್ಯೆ ನಡೆದಿದೆ.
ಬಾಲಚಂದ್ರನ್‌ ಅವರಿಗೆ ಈ ಹಿಂದೆಯೇ ಬೆದರಿಕೆ ಇದ್ದ ಕಾರಣ ಅವರಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ‍ ಭದ್ರತಾ ಸಿಬ್ಬಂದಿ ಟೀ ಕುಡಿಯಲು ಹೋದ ಸಮಯ ನೋಡಿಕೊಂಡು ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments