Webdunia - Bharat's app for daily news and videos

Install App

ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವೆ- ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಘೋಷಣೆ

Webdunia
ಗುರುವಾರ, 15 ಆಗಸ್ಟ್ 2019 (09:52 IST)
ಲಕ್ನೋ : ಸಾಮಾನ್ಯವಾಗಿ ರಕ್ಷಾಬಂಧನ ದಿನದಂದು ಸಹೋದರಿಯರು ಸಹೋದರರಿಗೆ  ರಾಖಿ ಕಟ್ಟುತ್ತಾರೆ. ಆದರೆ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವುದಾಗಿ ಘೋಷಣೆ ಮಾಡಿದ್ದಾರೆ.




ಹೌದು. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಆಪ್ತ ಹಾಗೂ ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಗೋವುಗಳಿಗೆ ರಾಖಿ ಕಟ್ಟುವುದಾಗಿ ಘೋಷಣೆ ಮಾಡಿದವರು.  ಲಕ್ನೋದ ಕುಬಿಯಾಘಾಟ್‌ನಲ್ಲಿ ಹಮ್ಮಿಕೊಳ್ಳಲಾಗುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಈ ರೀತಿಯಾಗಿ ಹೇಳಿದ್ದಾರೆ.


ರಕ್ಷಾ ಬಂಧನದ ದಿನ ಗೋಪೂಜೆ ಮಾಡಿ ನಂತರ ರಾಖಿ ಕಟ್ಟಲಿದ್ದೇವೆ. ಗೋವುಗಳಿಗೆ ರಾಖಿ ಕಟ್ಟುವುದರಿಂದ ಮನುಷ್ಯ ಮತ್ತು ಗೋವುಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments