Webdunia - Bharat's app for daily news and videos

Install App

ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವೆ- ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಘೋಷಣೆ

Webdunia
ಗುರುವಾರ, 15 ಆಗಸ್ಟ್ 2019 (09:52 IST)
ಲಕ್ನೋ : ಸಾಮಾನ್ಯವಾಗಿ ರಕ್ಷಾಬಂಧನ ದಿನದಂದು ಸಹೋದರಿಯರು ಸಹೋದರರಿಗೆ  ರಾಖಿ ಕಟ್ಟುತ್ತಾರೆ. ಆದರೆ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವುದಾಗಿ ಘೋಷಣೆ ಮಾಡಿದ್ದಾರೆ.




ಹೌದು. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಆಪ್ತ ಹಾಗೂ ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಗೋವುಗಳಿಗೆ ರಾಖಿ ಕಟ್ಟುವುದಾಗಿ ಘೋಷಣೆ ಮಾಡಿದವರು.  ಲಕ್ನೋದ ಕುಬಿಯಾಘಾಟ್‌ನಲ್ಲಿ ಹಮ್ಮಿಕೊಳ್ಳಲಾಗುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಈ ರೀತಿಯಾಗಿ ಹೇಳಿದ್ದಾರೆ.


ರಕ್ಷಾ ಬಂಧನದ ದಿನ ಗೋಪೂಜೆ ಮಾಡಿ ನಂತರ ರಾಖಿ ಕಟ್ಟಲಿದ್ದೇವೆ. ಗೋವುಗಳಿಗೆ ರಾಖಿ ಕಟ್ಟುವುದರಿಂದ ಮನುಷ್ಯ ಮತ್ತು ಗೋವುಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments