Webdunia - Bharat's app for daily news and videos

Install App

ಸೀಮೆಎಣ್ಣೆ ಸುರಿದು ಶಾಸಕನ ಸಜೀವ ದಹನ ಯತ್ನ

Webdunia
ಶುಕ್ರವಾರ, 27 ಜನವರಿ 2017 (14:16 IST)
20 ವರ್ಷದ ಯುವಕನೋರ್ವ ಬಿಜೆಪಿ ಶಾಸಕನನ್ನು ಸಜೀವವಾಗಿ ಸುಡಲೆತ್ನಿಸಿದ ಬೆಚ್ಚಿ ಬೀಳಿಸುವ ಘಟನೆ ರಾಜಸ್ಥಾನದ ಬರನ್ ಜಿಲ್ಲೆಯಲ್ಲಿ ನಡೆದಿದೆ. 
ಬರನ್ ಶಾಸಕ ಅತ್ರು ರಾಮ್‌ಪಾಲ್ ಮೇಘವಾಲ್ ಬುಧವಾರ ಸಂಜೆ ನಗರಕ್ಕೆ ಭೇಟಿ ನೀಡಿದ್ದರು. ಏಕಾಏಕಿ ಅವರ ಸನಿಹಕ್ಕೆ ಬಂದ ಯುವಕನೋರ್ವ ಜನರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದ ಮೇಘವಾಲ್ ಮೇಲೆ ಹೊತ್ತಿ ಉರಿಯುವಂತ ಎಣ್ಣೆಯನ್ನು ತೋಕಿದ್ದಾನೆ. ಬಳಿಕ ಬೆಂಕಿಕಡ್ಡಿ ಗೀರಲು ಯತ್ನಿಸುತ್ತಿದ್ದ ಆತನನ್ನು ತಕ್ಷಣ ಶಾಸಕರ ಬೆಂಬಲಿಗರು ಆತನನ್ನು ಎಳೆದು ನಡೆಯಲಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. 
 
ಆರೋಪಿಯನ್ನು ಚರವ್ ಸಕ್ಷೇನಾ ಎಂದು ಗುರುತಿಸಲಾಗಿದ್ದು  ಪರಾರಿಯಾಗಿರುವ ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ಮೇಘವಾಲ್, 'ಇದು ರಾಜಕೀಯ ಪ್ರೇರಿತ ಪಿತೂರಿ' ಎಂದಿದ್ದಾರೆ. 
 
ಶಾಸಕ ನೀಡಿರುವ ದೂರಿನ ಅನ್ವಯ ಪೊಲೀಸರು ಹತ್ಯೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments