Webdunia - Bharat's app for daily news and videos

Install App

ಮೋದಿ ರಾಮ, ಅಮಿತ್ ಶಾ ಲಕ್ಷ್ಮಣ, ಯೋಗಿ ಆದಿತ್ಯನಾಥ್ ಹನುಮಾನ್ ಅಂತೆ!

Webdunia
ಭಾನುವಾರ, 13 ಮೇ 2018 (07:53 IST)
ನವದೆಹಲಿ: ಪ್ರಧಾನಿ ಮೋದಿ ಭಗವಾನ್ ಶ್ರೀರಾಮಚಂದ್ರ, ಅಮಿತ್ ಶಾ ಲಕ್ಷ್ಮಣ ಮತ್ತು ಸಿಎಂ ಯೋಗಿ ಹನುಮಾನ್ ಇದ್ದಂತೆ ಎಂದು ಬಿಜೆಪಿ ಶಾಸಕರೊಬ್ಬರು ಹೊಗಳಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಮಟ್ಟಿಗೆ ತಮ್ಮ ನಾಯಕರನ್ನು ಹೊಗಳಿ ಅಟ್ಟಕ್ಕೇರಿಸಿದ್ದಾರೆ. ಈ ಮೂವರು ಸೇರಿಕೊಂಡು ದೇಶದಲ್ಲಿ ರಾಮ ರಾಜ್ಯದ ಕನಸು ನನಸು ಮಾಡಿಯಾರು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲ, ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿಗೆ ಈ ಶಾಸಕರು ಹೋಲಿಕೆ ಮಾಡಿದ್ದಾರೆ. ಹಿಂದೆಯೂ ಹಲವು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸುರೇಂದ್ರ ಸಿಂಗ್ ಇದೀಗ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments