Webdunia - Bharat's app for daily news and videos

Install App

ಬಿಜೆಪಿ ಗೆದ್ದರೆ ಕೈರಾನದಲ್ಲಿ ಕರ್ಫ್ಯೂ: ಬಿಜೆಪಿ ಶಾಸಕನ ಹೊಸ ವಿವಾದ

Webdunia
ಸೋಮವಾರ, 30 ಜನವರಿ 2017 (15:08 IST)
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕೈರಾನಾ, ದಿಯೋಬಂದ್, ಮೊರ್ದಾಬಾದ್‌ನಲ್ಲಿ ಕರ್ಫ್ಯೂ ಹೇರುವುದಾಗಿ ಹೇಳುವ ಮೂಲಕ ಬಿಜೆಪಿ ಶಾಸಕ ಸುರೇಶ ರಾಣಾ ಬಹುದೊಡ್ಡ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ. 
ಮುಝಪ್ಫರ್‌ನಗರ ದಂಗೆಯ ಆರೋಪಿಗಳೊಬ್ಬನಾದ ರಾಣಾ, ಶಾಲ್ಮಿಯ ಠಾಣಾ ಭವನದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. 
 
ತಾವಾಡಿದ ಮಾತುಗಳು ವಿವಾದವನ್ನು ಸೃಷ್ಟಿಸುತ್ತಿದೆ ಎಂಬುದು ಅರಿವಾಗುತ್ತಿದ್ದಂತೆ, ನನ್ನ ಮಾತಿನರ್ಥ, ಬಿಜೆಪಿ ಅಧಿಕಾರಕ್ಕೆ ಬಂದರೆ ಜನರು ಕೈರಾನಾ ಮತ್ತು ಇತರ ಸ್ಥಳಗಳಿಂದ ವಲಸೆ ಹೋಗಲು ಕಾರಣರಾದ ಗೂಂಡಾಗಳನ್ನು ಇಲ್ಲಿಂದ ಹೊರಹಾಕಲು ಒತ್ತಡ ತರುವುದು, ಎಂದು ಅವರು ಸ್ಪಷ್ಟಪಡಿಸಿದ್ದಾರೆ. 
 
ಸಮಾಜವಾದಿ ಪಕ್ಷ ಗೂಂಡಾಗಳನ್ನು ಪೋಷಿಸುತ್ತಿದೆ ಎಂದು ಆರೋಪಿಸಿದ ಅವರು, ಅಮಾಯಕ ಜನರು ವಲಸೆ ಹೋಗಲು ಆಡಳಿತಾರೂಢ ಸರ್ಕಾರವೇ ಕಾರಣ ಎಂದಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments