Webdunia - Bharat's app for daily news and videos

Install App

ಕ್ರಿಮಿನಲ್ ವ್ಯಕ್ತಿಯೇ ಆದರೂ ಬಿಜೆಪಿ ಅಭ್ಯರ್ಥಿಗೇ ಬೆಂಬಲ ನೀಡಿ ಎಂದು ವಿವಾದ ಸೃಷ್ಟಿಸಿದ ಸಂಸದ

Webdunia
ಶನಿವಾರ, 26 ಅಕ್ಟೋಬರ್ 2019 (10:13 IST)
ನವದೆಹಲಿ: ಅಪರಾಧ ಹಿನ್ನಲೆಯಿದ್ದರೂ, ಅಂಗವೈಕಲ್ಯವಿದ್ದರೂ, ಏನೇ ದೌರ್ಬಲ್ಯಗಳಿದ್ದರೂ ಸರಿ, ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸಿ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿವಾದಿತ ಹೇಳಿಕೆ ನೀಡಿದ್ದಾರೆ.


ಜಾರ್ಖಂಡ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ನಿಶಿಕಾಂತ್ ದುಬೆ ಎಂತಹದ್ದೇ ಅಪರಾಧಿಯಾದರೂ ಸರಿಯೇ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸಬೇಕು. ಯಾಕೆಂದರೆ ಎಲ್ಲರೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯ ಮೇಲೆ ವಿಶ್ವಾಸವಿಡಬೇಕು ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕೇಂದ್ರ ನಾಯಕರು ಯಾವತ್ತೂ ಉತ್ತಮ ನಾಯಕರನ್ನೇ ಆಯ್ಕೆ ಮಾಡುತ್ತಾರೆಂಬ ನಂಬಿಕೆಯಿಡಬೇಕು. ಹೀಗಾಗಿ ಅವರು ಎಂತಹದ್ದೇ ಅಪರಾಧಿ ಹಿನ್ನಲೆಯುಳ್ಳ ವ್ಯಕ್ತಿಯನ್ನು ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ನಾವು ಮರು ಮಾತನಾಡದೇ ಬೆಂಬಲಿಸಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments