Webdunia - Bharat's app for daily news and videos

Install App

ನೆಹರೂ, ಗಾಂಧಿ ಚಿಂತನೆಗಳು ಗೊಬ್ಬರಕ್ಕೆ ಸಮ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ನಾಯಕ

Webdunia
ಸೋಮವಾರ, 23 ಅಕ್ಟೋಬರ್ 2017 (10:51 IST)
ನವದೆಹಲಿ: ನೆಹರೂ ಮತ್ತು ಗಾಂಧೀಜಿ ಚಿಂತನೆಗಳನ್ನು ಹೇಳಿ ಜನರ ಮನದಲ್ಲಿ ಗೊಬ್ಬರ ತುಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಕಾಮಾಕ್ಯ ಪ್ರಸಾದ್ ತಾಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 
ಅಸ್ಸಾಂನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುವಾಗ ಕಾಮಾಕ್ಯ ಜನರಿಗೆ ಧೀನದಯಾಳ್ ಉಪಾಧ್ಯಾಯರ ಚಿಂತನೆಗಳ ಬಗ್ಗೆ ಹೆಚ್ಚು ಗೊತ್ತಿಲ್ಲ. ಅದಕ್ಕೆ ಕಾರಣ ಅವರ ಮನಸ್ಸಲ್ಲಿ ಗಾಂಧೀಜಿ, ನೆಹರೂ ಅವರ ಚಿಂತನೆಗಳೆಂಬ ಗೊಬ್ಬರವನ್ನೇ ತುಂಬಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

ಇದೀಗ ವಿವಾದಕ್ಕೆ ಎಡೆಮಾಡಿದ್ದು, ಕಾಂಗ್ರೆಸ್ ಬಿಜೆಪಿ ಸಂಸದನ ವಿರುದ್ಧ ದೂರು ನೀಡಿದೆ. ವಿಶೇಷವೆಂದರೆ ಸಂಸದ ಕಾಮಕ್ಯ ಈ ಹೇಳಿಕೆ ನೀಡುವಾಗ ಅದೇ ವೇದಿಕೆಯಲ್ಲಿ ಅಸ್ಸಾಂ ಸಿಎಂ ಸರ್ಬಂದ ಸೋನೇವಾಲ್ ಕೂಡಾ ಉಪಸ್ಥಿತರಿದ್ದರು. ಆದರೆ ವಿವಾದವಾಗುತ್ತಿದ್ದಂತೆ ಸಂಸದ ಕಾಮಕ್ಯ ತಾನು ಗಾಂಧಿ ಎಂದು ಹೇಳಿದ್ದು, ಮಹಾತ್ಮಾ ಗಾಂಧೀಜಿಯವರನ್ನಲ್ಲ, ಗಾಂಧಿ ಎಂದು ಹೆಸರಿಟ್ಟುಕೊಂಡಿರುವ ಕುಟುಂಬದವರ ಬಗ್ಗೆ ಎಂದು ತೇಪೆ ಹಾಕುವ ಯತ್ನ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments