Webdunia - Bharat's app for daily news and videos

Install App

ಸೈನಿಕರು ಪ್ರತಿದಿನ ಸಾಯೋದು ಮಾಮೂಲು ಅಂದ ಬಿಜೆಪಿ ಸಂಸದ

Webdunia
ಮಂಗಳವಾರ, 2 ಜನವರಿ 2018 (10:29 IST)
ನವದೆಹಲಿ: ಸೈನಿಕರು ಪ್ರತಿದಿನ ಸಾಯ್ತಾರೆ. ಎಲ್ಲಾ ದೇಶಗಳ ಸೈನಿಕರೂ ಹಾಗೇ. ಅದರಲ್ಲಿ ವಿಶೇಷವೇನೂ ಇಲ್ಲ ಎಂದು ಬಿಜೆಪಿ ಸಂಸದ ನೇಪಾಲ್ ಸಿಂಗ್ ವಿವಾದಾತ್ಮಕವಾಗಿ ಹೇಳಿಕೆ ನೀಡಿ ಕೊನೆಗೆ ಕ್ಷಮೆ ಯಾಚಿಸಿದ್ದಾರೆ.
 

‘ಸೈನಿಕರು ಪ್ರತೀ ದಿನ ಸಾಯ್ತಾರೆ. ನಮ್ಮ ಜಗತ್ತಿನ ಯಾವುದೇ ದೇಶದಲ್ಲಾದರೂ ಈ ರೀತಿ ಸೈನಿಕರು ಸಾಯದೇ ಇರುವ ರಾಷ್ಟ್ರಗಳಿದ್ದಾವೆಯೇ? ಅವರ ಜೀವ ಉಳಿಸುವ ಯಾವುದಾದರೂ ಯಂತ್ರ ಕಂಡುಹಿಡಿದಿದ್ದಾರೆಯೇ?’ ಎಂದು ಬಿಜೆಪಿ ಸಂಸದ ಹಗುರವಾಗಿ ಮಾತನಾಡಿದ್ದರು.

ಇದು ವಿವಾದವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ನೇಪಾಲ್ ಸಿಂಗ್ ‘ನಾನು ನಮ್ಮ ಸೈನಿಕರ ಜೀವ ಉಳಿಸುವ ಯಂತ್ರವನ್ನು ವಿಜ್ಞಾನಿಗಳು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲು ಯತ್ನಿಸಿದೆ’ ಎಂದು ವಿವಾದಕ್ಕೆ ತೇಪೆ ಹಾಕುವ ಯತ್ನ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments