Webdunia - Bharat's app for daily news and videos

Install App

ಸಿಎಂ ಯೋಗಿ ಬಳಿಕ ಹನುಮಾನ್ ಹೆಸರಿನಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದ ಬಿಜೆಪಿ ಸಂಸದೆ

Webdunia
ಬುಧವಾರ, 5 ಡಿಸೆಂಬರ್ 2018 (09:07 IST)
ಲಕ್ನೋ: ಹನುಮಾನ್ ಬಗ್ಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿಯ ಸಂಸದೆ ಸಾವಿತ್ರಿ ಫುಲೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹನುಮಂತ ದಲಿತನಾಗಿದ್ದ ಮತ್ತು ಮನುವಾದಿಗಳ ಸೇವಕನಾಗಿದ್ದ. ರಾಮನಿಗೆ ಅಷ್ಟೆಲ್ಲಾ ಸೇವೆ ಮಾಡಿದರೂ ಹನುಮಂತನನ್ನು ಮಂಗನಂತೆ ಚಿತ್ರಿಸಲಾಯಿತು. ದಲಿತರನ್ನೂ ಮಂಗ ಮತ್ತು ರಾಕ್ಷಸರು ಎಂದೇ ಪರಿಗಣಿಸಲಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ರಾಮನಿಗೆ ಅಷ್ಟೆಲ್ಲಾ ಸೇವೆ ಮಾಡಿದರೂ ಹನುಮಂತನನ್ನು ಮಂಗನಾಗಿ ಯಾಕೆ ಚಿತ್ರಿಸಲಾಯಿತು? ಅವನನ್ನು ಯಾಕೆ ಮನುಷ್ಯನನ್ನಾಗಿ ಮಾಡಲಿಲ್ಲ? ಆ ಕಾಲದಲ್ಲೇ ಹನುಮಂತ ದಲಿತ ಎನ್ನುವ ಕಾರಣಕ್ಕೆ ಅಷ್ಟೊಂದು ಅವಮಾನಕ್ಕೆ ಗುರಿಯಾಗಬೇಕಾಯಿತು. ಅಂದರೆ ದಲಿತರೂ ಮನುಷ್ಯರಲ್ಲವೇ?’ ಎಂದು ಸಂಸದೆ ಸಾವಿತ್ರಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments