Webdunia - Bharat's app for daily news and videos

Install App

ಸಿಎಂ ಯೋಗಿ ಬಳಿಕ ಹನುಮಾನ್ ಹೆಸರಿನಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದ ಬಿಜೆಪಿ ಸಂಸದೆ

Webdunia
ಬುಧವಾರ, 5 ಡಿಸೆಂಬರ್ 2018 (09:07 IST)
ಲಕ್ನೋ: ಹನುಮಾನ್ ಬಗ್ಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿಯ ಸಂಸದೆ ಸಾವಿತ್ರಿ ಫುಲೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹನುಮಂತ ದಲಿತನಾಗಿದ್ದ ಮತ್ತು ಮನುವಾದಿಗಳ ಸೇವಕನಾಗಿದ್ದ. ರಾಮನಿಗೆ ಅಷ್ಟೆಲ್ಲಾ ಸೇವೆ ಮಾಡಿದರೂ ಹನುಮಂತನನ್ನು ಮಂಗನಂತೆ ಚಿತ್ರಿಸಲಾಯಿತು. ದಲಿತರನ್ನೂ ಮಂಗ ಮತ್ತು ರಾಕ್ಷಸರು ಎಂದೇ ಪರಿಗಣಿಸಲಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ರಾಮನಿಗೆ ಅಷ್ಟೆಲ್ಲಾ ಸೇವೆ ಮಾಡಿದರೂ ಹನುಮಂತನನ್ನು ಮಂಗನಾಗಿ ಯಾಕೆ ಚಿತ್ರಿಸಲಾಯಿತು? ಅವನನ್ನು ಯಾಕೆ ಮನುಷ್ಯನನ್ನಾಗಿ ಮಾಡಲಿಲ್ಲ? ಆ ಕಾಲದಲ್ಲೇ ಹನುಮಂತ ದಲಿತ ಎನ್ನುವ ಕಾರಣಕ್ಕೆ ಅಷ್ಟೊಂದು ಅವಮಾನಕ್ಕೆ ಗುರಿಯಾಗಬೇಕಾಯಿತು. ಅಂದರೆ ದಲಿತರೂ ಮನುಷ್ಯರಲ್ಲವೇ?’ ಎಂದು ಸಂಸದೆ ಸಾವಿತ್ರಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments