Webdunia - Bharat's app for daily news and videos

Install App

ಮಹಾರಾಷ್ಟ್ರ, ಹರಿಯಾಣಾ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ

Webdunia
ಭಾನುವಾರ, 19 ಅಕ್ಟೋಬರ್ 2014 (16:03 IST)
ಇಂದು ಸಂಜೆ 6 ಗಂಟೆಗೆ ಸಭೆ ಸೇರಲಿರುವ ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನ ಸಭಾ ಚುನಾವಣೆಗಳ ಫಲಿತಾಂಶದ ಕುರಿತು ಚರ್ಚಿಸಲಿದೆ. 

ಎರಡು ರಾಜ್ಯಗಳಲ್ಲಿ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿರುವುದರಿಂದ ಮುಂದಿನ ನಡೆಯ ಬಗ್ಗೆ ಸಭೆ ತೀರ್ಮಾನ ಕೈಗೊಳ್ಳಲಿದೆ. 
 
ಹರಿಯಾಣದಲ್ಲಿ ಪಕ್ಷ ಸ್ಪಷ್ಟ ಬಹುಮತ ಪಡೆದರೆ ಮುಖ್ಯಮಂತ್ರಿಯಾಗಲು ಆಕಾಂಕ್ಷಿಗಳ ಪಟ್ಟಿಯಲ್ಲಿ ಡಜನ್‌ಗಟ್ಟಲೆ ಹೆಸರುಗಳು ಕೇಳಿಬರುತ್ತಿವೆ. 
 
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಗಾದಿಯ ರೇಸ್‌ನಲ್ಲಿರುವ ಪ್ರಮುಖರೆಂದರೆ ದೇವೇಂದ್ರ ಫಢ್ನವೀಸ್, ವಿನೋದ್ ತಾಬ್ಡೆ, ಏಕನಾಥ್ ಖಡ್ಸೆ ಮತ್ತು ಪಂಕಜ ಮುಂಡೆ ಪ್ರಮುಖರಾಗಿದ್ದಾರೆ. 
 
ಬಿಜೆಪಿ  ಸ್ವತಂತ್ರವಾಗಿ ಸರ್ಕಾರವನ್ನು ರಚಿಸುವ ಕುರಿತು ವಿಶ್ವಾಸ ಹೊಂದಿದೆ, ಚುನಾವಣಾಪೂರ್ವದಲ್ಲಿ ತಾನು ಸಖ್ಯ ಮುರಿದುಕೊಂಡಿರುವ  25 ವರ್ಷಗಳ ಮಿತ್ರ ಶಿವಸೇನೆ ಜತೆ ಕೂಡಿಕೊಂಡು ಸರಕಾರವನ್ನು ರಚಿಸುವ ಸಂಕೇತವನ್ನು ಕೂಡ ಬಿಜೆಪಿ ನೀಡುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments