Webdunia - Bharat's app for daily news and videos

Install App

ಆಡ್ವಾಣಿ, ಜೋಷಿ, ವಾಜಪೇಯಿಗೆ ಗೇಟ್ ಪಾಸ್ ನೀಡಿದ ಬಿಜೆಪಿ

Webdunia
ಮಂಗಳವಾರ, 26 ಆಗಸ್ಟ್ 2014 (16:08 IST)
ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆಗೊಳಿಸಲಾಗಿದ್ದು ಪಕ್ಷದ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಮಾಜಿ ಪ್ರದಾನಿ ವಾಜಪೇಯಿಗೆ ಗೇಟ್ ಪಾಸ್ ನೀಡಲಾಗಿದೆ. ಶಿವರಾಜ್ ಸಿಂಗ್, ಜೆ.ಪಿ ನಡ್ಡಾಗೆ ಸ್ಥಾನ ನೀಡಲಾಗಿದೆ.
 
ಹಿರಿಯರಿಗಾಗಿ ಮಾರ್ಗದರ್ಶಕ ಮಂಡಳಿಯೊಂದನ್ನು ಹೊಸತಾಗಿ ಅಸ್ತಿತ್ವಕ್ಕೆ ತರಲಾಗಿದ್ದು, ಅದರಲ್ಲಿ ಆಡ್ವಾಣಿ, ಜೋಷಿ ಸೇರಿದಂತೆ ಇತರ ಹಿರಿಯ ನಾಯಕರಿಗೆ ಅವಕಾಶ ನೀಡಲಾಗಿದೆ.
 
ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್‌ಗೆ ಕೇಂದ್ರ ಚುನಾವಣೆ ಸಮಿತಿ ಸ್ಥಾನ ಮತ್ತು ಸಂಸದೀಯ ಮಂಡಳಿಯಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments