Webdunia - Bharat's app for daily news and videos

Install App

ಬಿಜೆಪಿ ಅಧ್ಯಕ್ಷನ ಮೇಲೆ ಗುಂಡಿಕ್ಕಿ ಹತ್ಯೆ

Webdunia
ಮಂಗಳವಾರ, 11 ಆಗಸ್ಟ್ 2020 (19:30 IST)
ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾಧ್ಯ್ಷನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.


ಉತ್ತರ ಪ್ರದೇಶದ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮತ್ತು ಸ್ಥಳೀಯ ಪಕ್ಷದ ಮುಖಂಡ ಸಂಜಯ್ ಖೋಖರ್ ವಾಕಿಂಗ್ ಗೆ ಹೋದಾಗ ಹತ್ಯೆಗೀಡಾಗಿದ್ದಾರೆ.

ಭಾಗಪತ್ ನ ತಮ್ಮ ಜಮೀನಿನಲ್ಲಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಧಾವಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಮುಂದಿನ ಸುದ್ದಿ
Show comments