Webdunia - Bharat's app for daily news and videos

Install App

ಬಿಜೆಪಿ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತದೆ ಎಂದುಕೊಂಡಿರಲಿಲ್ಲ: ಸಿಬಲ್

Webdunia
ಶನಿವಾರ, 8 ಅಕ್ಟೋಬರ್ 2016 (19:23 IST)
ಕಾಂಗ್ರೆಸ್ ಸೀಮಿತ ದಾಳಿಯನ್ನು ರಾಜಕೀಕರಣ ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜಕೀಯ ಲಾಭಕ್ಕೋಸ್ಕರ ಈ ವಿಷಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೊಲೆ ಆರೋಪ ಹೊತ್ತವರು, ಜೈಲಿಗೆ ಹೋಗಿ ಬಂದವರು ಬೇರೆಯವರ ಕಡೆ ಬೆರಳು ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೆಸರನ್ನೆತ್ತದೆ ಶಾ ವಿರುದ್ಧ ಗುಡುಗಿದ್ದಾರೆ. 
 
ಬಿಜೆಪಿ ಇಷ್ಟು ಕೆಳ ಮಟ್ಟಕ್ಕೆ ಇಳಿಯುತ್ತದೆ ಎಂದು ನಾವಂದಕೊಂಡಿರಲಿಲ್ಲ. ಅವರು ರಾಹುಲ್ ಗಾಂದಿ ಮೂಲವನ್ನು ಪ್ರಶ್ನಿಸುತ್ತಿದ್ದಾರೆ. ಅವರು ಜವಾಹರ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಬಗ್ಗೆ ಪ್ರಶ್ನೆಯನ್ನು ಎತ್ತುತ್ತಿದ್ದಾರೆ. ಇಂತಹ ಹೇಳಿಕೆ ನೀಡುತ್ತಿರುವ ಅಮಿತ್ ಶಾ ಅವರನ್ನು ಮೋದಿ ತಡೆಯಬೇಕು ಎಂದು ಸಿಬಲ್ ಹೇಳಿದ್ದಾರೆ . 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments