Webdunia - Bharat's app for daily news and videos

Install App

ಅಂದು ವಾಜಪೇಯಿ ಹಾಕಿದ ಸವಾಲು ಇಂದು ನಿಜವಾಗಿದೆ!

Webdunia
ಮಂಗಳವಾರ, 6 ಮಾರ್ಚ್ 2018 (08:55 IST)
ನವದೆಹಲಿ: 1997 ರಲ್ಲಿ ಕೇವಲ 2 ಮತಗಳ ಅಂತರದಲ್ಲಿ  ತಮ್ಮ ಸರ್ಕಾರ ಬಿದ್ದು ಹೋದಾಗ ತಮ್ಮನ್ನು ಅಪಹಾಸ್ಯ ಮಾಡಿದವರಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಕಿದ್ದ ಸವಾಲು ಇಂದು ನಿಜವಾಯಿತೇ?!

ಇಂತಹದ್ದೊಂದು ಟ್ವೀಟ್ ನ್ನು ಬಿಜೆಪಿ ನಾಯಕರು ಇದೀಗ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಅಂದು ಸರ್ಕಾರ ಬಿದ್ದು ಹೋದಾಗ ವಾಜಪೇಯಿ ‘ಇಂದು ನಾವು ಸಂಖ್ಯಾ ಬಲದಲ್ಲಿ ಕಡಿಮೆ ಇದ್ದೇವೆ ಎಂದು ಅಪಹಾಸ್ಯ ಮಾಡುತ್ತಿದ್ದೀರಾ. ಮುಂದೊಂದು ದಿನ ಇಡೀ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅಂದು ಇಡೀ ದೇಶ ನಿಮ್ಮನ್ನು ನೋಡಿ ಅಪಹಾಸ್ಯ ಮಾಡುತ್ತದೆ’ ಎಂದು ವಾಜಪೇಯಿ ಹೇಳಿದ್ದರು ಎಂದು ಬಿಜೆಪಿ ನಾಯಕರು ಮೆಸೇಜ್ ಹರಿಯಬಿಟ್ಟಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣೆಯಲ್ಲೂ ಗೆಲುವು ಸಾಧಿಸಿದ ನಂತರ ಇದೀಗ ಕಾಂಗ್ರೆಸ್ ಕೇವಲ ಎರಡು ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಂಡಿದೆ. ಇದೇ ವಿಚಾರಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಈ ರೀತಿ ಲೇವಡಿ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments