Webdunia - Bharat's app for daily news and videos

Install App

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಹುಲ್ ಗಾಂಧಿ ಸೀಟಿನ ವಿವಾದದ ಬಗ್ಗೆ ಬಿಜೆಪಿ ಹೇಳಿದ್ದೇನು?

Webdunia
ಶನಿವಾರ, 27 ಜನವರಿ 2018 (09:34 IST)
ನವದೆಹಲಿ: ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಹಿಂದಿನ ಸಾಲಿನಲ್ಲಿ ಸೀಟು ನೀಡಿದ್ದನ್ನೇ ವಿವಾದ ಮಾಡುತ್ತಿರುವುದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದೆ.
 

‘ಕೇಂದ್ರ ಸರ್ಕಾರ ದುರಹಂಕಾರಿ ವ್ಯಕ್ತಿಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮೊದಲು ನಾಲ್ಕನೇ ಸಾಲಿನಲ್ಲಿ ಸೀಟು ನೀಡಿ ಕೊನೆಗೆ ಆರನೇ ಸಾಲಿನಲ್ಲಿ ಸೀಟು ನೀಡಿದರು. ಇದು ಕೇಂದ್ರದ ದುರಹಂಕಾರಕ್ಕೆ ಸಾಕ್ಷಿ. ಆದರೆ ನಮಗೆ ಗಣರಾಜ್ಯೋತ್ಸವವನ್ನು ಆಚರಿಸುವುದೇ ಎಲ್ಲಕ್ಕಿಂತ ದೊಡ್ಡ ಸಂಭ್ರಮ’ ಎಂದು ಕಾಂಗ್ರೆಸ್ ಹೇಳಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ‘ಅವರ ಕಾಲದ ಆಡಳಿತದಲ್ಲಿ ಪ್ರತಿಪಕ್ಷವಾಗಿದ್ದ ನಮಗೆ ವಿಐಪಿ ಏರಿಯಾದಲ್ಲಿ ಸ್ಥಾನವೇ ಸಿಗುತ್ತಿರಲಿಲ್ಲ. ಈಗ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಆಡಳಿತ ಸರ್ಕಾರ ವಿಶೇಷ ಸ್ಥಾನ ಮೀಸಲಿಟ್ಟಿತ್ತು. ಆದರೂ ಅದನ್ನೇ ದೊಡ್ಡ ವಿಷಯ ಮಾಡುತ್ತಿದೆ’ ಎಂದು ಬಿಜೆಪಿ ತಿರುಗೇಟು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments