Webdunia - Bharat's app for daily news and videos

Install App

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಹುಲ್ ಗಾಂಧಿ ಸೀಟಿನ ವಿವಾದದ ಬಗ್ಗೆ ಬಿಜೆಪಿ ಹೇಳಿದ್ದೇನು?

Webdunia
ಶನಿವಾರ, 27 ಜನವರಿ 2018 (09:34 IST)
ನವದೆಹಲಿ: ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಹಿಂದಿನ ಸಾಲಿನಲ್ಲಿ ಸೀಟು ನೀಡಿದ್ದನ್ನೇ ವಿವಾದ ಮಾಡುತ್ತಿರುವುದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದೆ.
 

‘ಕೇಂದ್ರ ಸರ್ಕಾರ ದುರಹಂಕಾರಿ ವ್ಯಕ್ತಿಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮೊದಲು ನಾಲ್ಕನೇ ಸಾಲಿನಲ್ಲಿ ಸೀಟು ನೀಡಿ ಕೊನೆಗೆ ಆರನೇ ಸಾಲಿನಲ್ಲಿ ಸೀಟು ನೀಡಿದರು. ಇದು ಕೇಂದ್ರದ ದುರಹಂಕಾರಕ್ಕೆ ಸಾಕ್ಷಿ. ಆದರೆ ನಮಗೆ ಗಣರಾಜ್ಯೋತ್ಸವವನ್ನು ಆಚರಿಸುವುದೇ ಎಲ್ಲಕ್ಕಿಂತ ದೊಡ್ಡ ಸಂಭ್ರಮ’ ಎಂದು ಕಾಂಗ್ರೆಸ್ ಹೇಳಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ‘ಅವರ ಕಾಲದ ಆಡಳಿತದಲ್ಲಿ ಪ್ರತಿಪಕ್ಷವಾಗಿದ್ದ ನಮಗೆ ವಿಐಪಿ ಏರಿಯಾದಲ್ಲಿ ಸ್ಥಾನವೇ ಸಿಗುತ್ತಿರಲಿಲ್ಲ. ಈಗ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಆಡಳಿತ ಸರ್ಕಾರ ವಿಶೇಷ ಸ್ಥಾನ ಮೀಸಲಿಟ್ಟಿತ್ತು. ಆದರೂ ಅದನ್ನೇ ದೊಡ್ಡ ವಿಷಯ ಮಾಡುತ್ತಿದೆ’ ಎಂದು ಬಿಜೆಪಿ ತಿರುಗೇಟು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments