Webdunia - Bharat's app for daily news and videos

Install App

ಸಿಟಿ ರವಿ ಬಂಧನ ಹಿಂದಿನ ಸತ್ಯಾಸತ್ಯತೆ ತಿಳಿಯಲು ರಾಜ್ಯಪಾಲರ ಮಧ್ಯಸ್ಥಿಗೆ ಬಿಜೆಪಿ ಮನವಿ

Sampriya
ಮಂಗಳವಾರ, 24 ಡಿಸೆಂಬರ್ 2024 (18:26 IST)
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ನಡುವಿನ ಗಲಾಟೆ ಇದೀಗ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಡೆಯನ್ನು ಖಂಡಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ ಗೆ ಬಿಜೆಪಿ ದೂರಿನಲ್ಲಿ ಮನವಿ ಮಾಡಿದೆ.

ಎಂಎಲ್‌ಸಿ ಸಿ.ಟಿ.ರವಿ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸುವಂತೆ ಬಿಜೆಪಿ ನಿಯೋಗ ಮನವಿ ಮಾಡಿದೆ. ಸಿ.ಟಿ ರವಿ ಅವರ ಬಂಧನದ ಹಿಂದಿನ ಸತ್ಯಾಸತ್ಯತೆ ಅರಿಯುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದೆ.

ಬಿಜೆಪಿ ಎಂಎಲ್‌ಸಿ ವಿರುದ್ಧ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಇದು ಸಾಂವಿಧಾನಿಕ ಮತ್ತು ಕಾನೂನು ಉಲ್ಲಂಘನೆಯಾಗಿದೆ. ಪೊಲೀಸರಿಂದ ಅಧಿಕಾರ ದುರುಪಯೋಗ ಆಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಬಂಧನದ ಸತ್ಯಾಸತ್ಯತೆ ಹೊರತರಬೇಕು ಎಂದು ಒತ್ತಾಯಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments