Webdunia - Bharat's app for daily news and videos

Install App

ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ಖರ್ಗೆ ಕಿಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (23:48 IST)
ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜನ ಖರ್ಗೆ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ದಿ. ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತ್ಯುತ್ಸವದಲ್ಲಿ ಮಾತನಾಡಿದರು.  

ದುಷ್ಟರ ಕೈಯಲ್ಲಿ ಅಧಿಕಾರ ಇದೆ ಎಂದ ಮಲ್ಲಿಕಾರ್ಜುನ ಖರ್ಗೆ, ಜೈ ಜವಾನ್, ಜೈ ಕಿಸಾನ್ ಅನ್ನೋದು ಮರೆಯಾಗಿ ಮಾರೋ ಕಿಸಾನ್, ಮಾರೋ ಜವಾನ್ ಆರಂಭವಾಗಿದೆ ಎಂದು ದೂರಿದ್ದಾರೆ.

ರೈತ ವಿರೋಧಿ ಕಾನೂನುಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಜೇಬಿನಲ್ಲಿಟ್ಟ ಮೊಬೈಲ್‌ ಇದ್ದಕ್ಕಿದ್ದ ಹಾಗೇ ಬಿಸಿಯಾಗುತ್ತಿದ್ದನ್ನು ಕಂಡು ಹೊರಗೆ ತೆಗೆಯಲು ಹೋದ ಯುವಕನ ಕೈನಲ್ಲೇ ಬ್ಲಾಸ್ಟ್‌ , ಕೈಗೆ ತೀವ್ರವಾದ ಪೆಟ್ಟು

ಮುಂದಿನ ಸುದ್ದಿ
Show comments