Webdunia - Bharat's app for daily news and videos

Install App

ಅಪರಾಧಿ ರಾಮ್ ರಹೀಂ ಸಿಂಗ್ ಪರ ಸಾಕ್ಷಿ ಮಹಾರಾಜ್ ಬ್ಯಾಟಿಂಗ್

Webdunia
ಶನಿವಾರ, 26 ಆಗಸ್ಟ್ 2017 (15:30 IST)

ಲಕ್ನೋ: ಸದಾ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಲ್ಲಿರುವ ಸಂಸದ ಸಾಕ್ಷಿ ಮಹಾರಾಜ್, ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ದೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಪರ ಹೇಳಿಕೆ ನೀಡಿ ಮತ್ತೆ ಸುದ್ದಿಯಲ್ಲಿದ್ದಾರೆ .

ಉನ್ನಾವ್ ನಲ್ಲಿ ಮಾತನಾಡಿರುವ ಸಾಕ್ಷಿ ಮಹರಾಜ್, ಸ್ವಯಂ ಪೋಷಿತ ದೇವ ಮಾನವ ರಾಮ್ ರಹೀಂ ಸಿಂಗ್ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಮಹಿಳೆ ಮಾತ್ರ ಇದ್ದಾರೆ. ಆದರೆ ಬಾಬಾ ಪರ ಕೋಟ್ಯಂತರ ಭಕ್ತರು  ನೀಡಿರುವ ಹೇಳೊಕೆ ಸರಿಯೋ ಅಥವಾ ರಾಮ್ ರಹೀಂ ಪರ ಇರುವ ಕೋಟ್ಯಂತರ ಭಕ್ತರು ಸರಿಯೋ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಇಂತಹ ತೀರ್ಪು ನೀಡುವ ಮೂಲಕ ಭಾರತೀಯರ ಸಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ ಎಂದು ಕೋರ್ಟ್ ತೀರ್ಪು ವಿರುದ್ಧ ಕಿಡಿಕಾರಿದ್ದಾರೆ .

ಜಾಮಾ ಮಸೀದಿ ಮುಖ್ಯಸ್ಥ ಶಾಹಿ ಇಮಾಮ್ ವಿರುದ್ಧ ಹಲವು ಕೇಸ್ ದಾಖಲಾಗಿವೆ. ಆದರೆ ಇವರನ್ನ ಏಕೆ ಸುಪ್ರೀಂಕೋರ್ಟ್ ಅಥವಾ ಹೈ ಕೋರ್ಟ್ ಕರೆಯುವುದಿಲ್ಲ. ಅವರೇನು ಇವರ ಸಂಬಂಧಿಯೇ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments