Webdunia - Bharat's app for daily news and videos

Install App

ಯುಪಿಯನ್ನು ಕಾಶ್ಮೀರವಾಗಲು ಬಿಡುವುದಿಲ್ಲ: ಸಂಗೀತ್ ಸೋಮ್

Webdunia
ಶುಕ್ರವಾರ, 17 ಜೂನ್ 2016 (17:50 IST)
ತಾನು ಉತ್ತರ ಪ್ರದೇಶವನ್ನು ಕಾಶ್ಮೀರವನ್ನಾಗಿಸಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕ, ಸಂಸದ ಸಂಗೀತ್ ಸೋಮ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿ ಪತ್ರಿಕೆಯೊಂದರ ಜತೆ ಮಾತನಾಡುತ್ತಿದ್ದ ಸೋಮ್, ಉತ್ತರ ಪ್ರದೇಶದ ಜನರ ಹಕ್ಕುಗಳಿಗಾಗಿ ನಾನು ಹೋರಾಡುತ್ತೇನೆ. ಜನರು ಖೈರಾನಾದಿಂದ ವಲಸೆ ಹೋಗುತ್ತಿದ್ದಾರೆ ಎಂದಾದರೆ ಅವರನ್ನು ಹಿಂತಿರುಗಿ ಕರೆ ತರುವ ಕೆಲಸವನ್ನು ಸಹ ಮಾಡುತ್ತೇನೆ ಎಂದಿದ್ದಾರೆ. 
 
2013ರಲ್ಲಿ ನಡೆದ ಮುಜಪ್ಫರ್ ನಗರ ದಂಗೆಯ ಆರೋಪಿಗಳಲ್ಲೊಬ್ಬರಾಗಿರುವ ಸೋಮ್, ಜನರಿಗೆ ಸುರಕ್ಷಿತ ಭಾವವನ್ನು ತುಂಬಲು ಪಶ್ಚಿಮ ಉತ್ತರ ಪ್ರದೇಶಕ್ಕೆ 'ಪೈದಲ್ ನಿರ್ಭಯ ಯಾತ್ರೆ' ನಡೆಸಲು ಯೋಜಿಸಿದ್ದರು. ಆದರೆ ಸರ್ಕಾರ ಅವರಿಗೆ ಅನುಮತಿಯನ್ನು ನೀಡಿಲ್ಲ. 
 
ಸರ್ಕಾರ ನಿರಾಕರಿಸಿದರೂ ತಾನು ಮಿರತ್‌ನಿಂದ ಖೈರಾನಾಗೆ ಒಂದು ವಾರದ ಪಾದಯಾತ್ರೆ ಹೋಗುವ ನಿರ್ಧಾರವನ್ನು ಸಡಲಿಸುವುದಿಲ್ಲ ಎಂದು ಸೋಮ್ ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments