Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ತುಘಲಕ್ ಎಂದ ಬಿಜೆಪಿ ಹಿರಿಯ ನಾಯಕ

Webdunia
ಬುಧವಾರ, 15 ನವೆಂಬರ್ 2017 (10:13 IST)
ನವದೆಹಲಿ: ಪ್ರಧಾನಿ ಮೋದಿ ಆಡಳಿತ ವೈಖರಿ, ನೋಟು ನಿಷೇಧ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ, ಮಾಜಿ ವಿತ್ತ ಸಚಿವ ಯಶವಂತ್ ಸಿನ್ಹಾ ಮತ್ತೊಮ್ಮೆ ಟೀಕಿಸಿದ್ದಾರೆ.

 
ಹಿಂದೊಮ್ಮೆ ಬಹಿರಂಗವಾಗಿ ಮೋದಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಯಶವಂತ್ ಸಿನ್ಹಾ ಇದೀಗ ಮತ್ತೊಮ್ಮೆ ನೋಟು ನಿಷೇಧದ ನಿರ್ಧಾರವನ್ನು ಕೆದಕಿ ಪ್ರಧಾನಿ ಮೋದಿಯದ್ದು ತುಘಲಕ್ ನಿರ್ಧಾರ ಎಂದು ಜರೆದಿದ್ದಾರೆ.

700 ವರ್ಷಗಳ ಹಿಂದೆ ದೆಹಲಿಯನ್ನು ಆಳಿದ್ದ ದೊರೆ ಮೊಹಮ್ಮದ್ ಬಿನ್ ತುಘಲಕ್ ಕೂಡಾ ನೋಟು ನಿಷೇಧದಂತಹದ್ದೇ ನಿರ್ಧಾರ ತೆಗೆದುಕೊಂಡಿದ್ದ. ಹಳೇ ನೋಟುಗಳನ್ನು ನಿಷೇಧಿಸಿ ಹೊಸ ನೋಟು ಜಾರಿಗೆ ತಂದಿದ್ದ. ಮೋದಿಯ ಕ್ರಮವೂ ತುಘಲಕ್ ನ ನಿರ್ಧಾರದಂತೇ ಇದೆ ಎಂದು ಅಹಮ್ಮದಾಬಾದ್ ನಲ್ಲಿ ಸಭೆಯೊಂದರಲ್ಲಿ ಯಶವಂತ್ ಸಿನ್ಹಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments