ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ

Webdunia
ಗುರುವಾರ, 24 ಅಕ್ಟೋಬರ್ 2019 (11:57 IST)
ಮಹಾರಾಷ್ಟ್ರ : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ – ಶಿವಸೇನೆ ಮತ್ತೊಮ್ಮೆ ಗೆಲುವು ಸಾಧಿಸುವುದು ಪಕ್ಕಾ ಎಂಬುದಾಗಿ ತಿಳಿದುಬಂದಿದೆ.




ಇದರ ನಡುವೆ ಇದೀಗ ಸಿಎಂ ಸ್ಥಾನಕ್ಕೆ ಶಿವಸೇನೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಕಳೆದ ಬಾರಿ ಬಿಜೆಪಿಗೆ ಸಿಎಂ ಸ್ಥಾನ ನೀಡಿದ ಹಿನ್ನಲೆಯಲ್ಲಿ ಈ ಬಾರಿ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಶಿವಸೇನೆ ಬೇಡಿಕೆ ಇಟ್ಟಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರನ್ನು ಸಿಎಂ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.


ಆದರೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕಿದ್ದು, ಈ ವಿಚಾರಕ್ಕೆ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ ಶುರುವಾಗಲಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಖ್ಯಮಂತ್ರಿ ಪಟ್ಟದತ್ತ ಡಿ.ಕೆ. ಶಿವಕುಮಾರ್‌: ನಾಳೆ ಸಂಜೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಥ್ಯಾಂಕ್ಸ್ ಮೇಡಂ... ಸೋನಿಯಾ ನಿವಾಸಕ್ಕೆ ಬಂದ ಸಿದ್ದರಾಮಯ್ಯ ಹೇಳಿದ್ದಿಷ್ಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಂತೂ ಬಾಯಿ ಬಿಟ್ರು ಡಿಕೆ ಶಿವಕುಮಾರ್: ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ದೊಡ್ಡ ಹೇಳಿಕೆ

ಮುಂದಿನ ಸುದ್ದಿ
Show comments