Webdunia - Bharat's app for daily news and videos

Install App

ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ

Webdunia
ಗುರುವಾರ, 24 ಅಕ್ಟೋಬರ್ 2019 (11:57 IST)
ಮಹಾರಾಷ್ಟ್ರ : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ – ಶಿವಸೇನೆ ಮತ್ತೊಮ್ಮೆ ಗೆಲುವು ಸಾಧಿಸುವುದು ಪಕ್ಕಾ ಎಂಬುದಾಗಿ ತಿಳಿದುಬಂದಿದೆ.




ಇದರ ನಡುವೆ ಇದೀಗ ಸಿಎಂ ಸ್ಥಾನಕ್ಕೆ ಶಿವಸೇನೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಕಳೆದ ಬಾರಿ ಬಿಜೆಪಿಗೆ ಸಿಎಂ ಸ್ಥಾನ ನೀಡಿದ ಹಿನ್ನಲೆಯಲ್ಲಿ ಈ ಬಾರಿ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಶಿವಸೇನೆ ಬೇಡಿಕೆ ಇಟ್ಟಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರನ್ನು ಸಿಎಂ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.


ಆದರೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕಿದ್ದು, ಈ ವಿಚಾರಕ್ಕೆ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ ಶುರುವಾಗಲಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments