Select Your Language

Notifications

webdunia
webdunia
webdunia
webdunia

ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು- ಕೆಪಿಸಿಸಿ ಅಧ್ಯಕ್ಷ ದಿನೇಶ್

ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು- ಕೆಪಿಸಿಸಿ ಅಧ್ಯಕ್ಷ ದಿನೇಶ್
ನವದೆಹಲಿ , ಬುಧವಾರ, 13 ನವೆಂಬರ್ 2019 (12:01 IST)
ನವದೆಹಲಿ : ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.




ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಇರಬೇಕೆಂದು ಕೋರ್ಟ್ ಹೇಳಿದೆ. ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು. ಯಾರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೋ ಅಂತವರಿಗೆ ಟಿಕೆಟ್ ನೀಡದೆ ನೈತಿಕತೆ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮನ್ನ ರಾಜಕೀಯದಿಂದ ದೂರವಿಡುವ ಹುನ್ನಾರ ವಿಫಲವಾಗಿದೆ- ಎಚ್. ವಿಶ್ವನಾಥ್ ಸಂತಸ