Webdunia - Bharat's app for daily news and videos

Install App

ಯೋಗ ದಿನವನ್ನು ವಿರೋಧಿಸುತ್ತಿರುವ ನಿತೀಶ್ ಅವರದು ಮತಬ್ಯಾಂಕ್ ರಾಜಕೀಯ

Webdunia
ಶನಿವಾರ, 18 ಜೂನ್ 2016 (17:40 IST)
ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿರೋಧಿಸುವ ಮೂಲಕ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ ಬ್ಯಾಂಕ್ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಬಿಹಾರ್ ರಾಜ್ಯ ಬಿಜೆಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಆರೋಪಿಸಿದ್ದಾರೆ.  
 
ಯೋಗ ದಿನಾಚರಣೆಯನ್ನು ಮಾಡುವಂತೆ ಕೇಂದ್ರ ಕಳೆದ ವರ್ಷ ಮಾಡಿಕೊಂಡಿದ್ದ ಮನವಿಯನ್ನು ಬಿಹಾರ್ ರಾಜ್ಯ ಸರ್ಕಾರ ನಿರಾಕರಿಸಿತ್ತು. 
 
ಜೆ.ಪಿ. ನಾರಾಯಣ ಅವರ ಪ್ರತಿಮೆ ಮುಂದೆ ನಿತೀಶ್ ತಾವು ನೈಸರ್ಗಿಕ ಔಷಧಿಗೆ ಉತ್ತೇಜನ ನೀಡುತ್ತೇನೆ ಎಂದು ನಿತೀಶ್ ಪ್ರತಿಜ್ಞೆ ಮಾಡಿದ್ದಾರೆ. ಆದರೆ ಯೋಗವನ್ನು ಅವರು ವಿರೋಧಿಸುತ್ತಿದ್ದಾರೆ. ಅವರದು ಮತ ಬ್ಯಾಂಕ್ ರಾಜಕೀಯ. ಯೋಗ ಮುಸ್ಲಿಂ ವಿರೋಧಿ ಎಂಬಂತೆ ಬಿಂಬಿಸುವುದನ್ನು ಮೊದಲು ನಿಲ್ಲಿಸಿ ಎಂದು ಬಿಜೆಪಿ ನಾಯಕ ಗುಡುಗಿದ್ದಾರೆ. 
 
ಯುಎಇ ಓಲಂಪಿರ್ ಸಮಿತಿ ಆಹ್ವಾನದ ಮೇರೆಗೆ 10,000 ಮುಸ್ಲಿಂ ಮಹಿಳೆಯರಿಗೆ ತರಬೇತಿ ನೀಡಲು ಯೋಗಗುರು ಬಾಬಾ ರಾಮದೇವ್ ಜೂನ್ 18 ರಂದು ದುಬಾಯಿಗೆ ಹೋಗುತ್ತಿದ್ದಾರೆ. ಆದರೆ ನಿತೀಶ್ ಕುಮಾರ್ ಯೋಗಾ ಮುಸ್ಲಿಂ ವಿರೋಧಿ ಎಂದು ಸಾಬೀತುಪಡಿಸಲು ಸಾಂಸ್ಕೃತಿಕ ಅಪರಾಧವನ್ನು ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ