Webdunia - Bharat's app for daily news and videos

Install App

ರಾಜಸ್ಥಾನ್ ನಲ್ಲಿ ಕಾಂಗ್ರೆಸ್ ಸೋಲುತ್ತಿರುವ ಬೆನ್ನಲ್ಲೇ ಈಗ ‘ಪನೌತಿ’ ಯಾರು ಎಂದು ಪ್ರಶ್ನಿಸಿದ ಬಿಜೆಪಿ

Webdunia
ಭಾನುವಾರ, 3 ಡಿಸೆಂಬರ್ 2023 (17:02 IST)
ನವದೆಹಲಿ: ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹೊಸಕಿ ಹಾಕಿ ಬಿಜೆಪಿ ಅಧಿಕಾರಕ್ಕೇರುವ ಹಾದಿಯಲ್ಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಚಾರ ವೇಳೆ ರಾಹುಲ್ ಗಾಂಧಿ ಹೇಳಿದ್ದ ‘ಪನೌತಿ’ ಟಾಂಗ್ ನ್ನು ನೆನಪಿಸಿದೆ.

ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡ ಸೋತಿದ್ದಕ್ಕೆ ಮೈದಾನದಲ್ಲಿ ಪನೌತಿ ಇದ್ದಿದ್ದೇ ಕಾರಣ ಎಂದು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ರಾಜಸ್ಥಾನ್ ಚುನಾವಣಾ ರಾಲಿಯಲ್ಲಿ ಟಾಂಗ್ ಕೊಟ್ಟಿದ್ದರು. ಈ ಮೂಲಕ ಮೋದಿ ಅಪಶಕುನ ಎಂದು ವ್ಯಂಗ್ಯ ಮಾಡಿದ್ದರು.

ಇದೀಗ ರಾಜಸ್ಥಾನ್ ನಲ್ಲಿ ಕಾಂಗ್ರೆಸ್ ಸೋಲಿನೆಡೆಗೆ ಮುಖ ಮಾಡುತ್ತಿದ್ದಂತೇ ಬಿಜೆಪಿ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಈಗ ಪನೌತಿ ಯಾರು ಎಂದು ತಿರುಗೇಟು ಕೊಟ್ಟಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಮತ ಸೆಳೆಯಲು ಇಂತಹ ಗಿಮಿಕ್ ಗಳೆಲ್ಲಾ ನಡೆಯದು. ನಿಜವಾದ ಪನೌತಿ ಯಾರು ಎಂದು ಮತದಾರರೇ ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಮುಂದಿನ ಸುದ್ದಿ
Show comments