Webdunia - Bharat's app for daily news and videos

Install App

ಕೊನೆಗೂ ಪ್ರಧಾನಿ ಮೋದಿಗೆ ಆಪ್ತ ಗೆಳೆಯನ ಉಳಿಸಿಕೊಳ್ಳಲು ಆಗಲೇ ಇಲ್ಲ!

Webdunia
ಶುಕ್ರವಾರ, 16 ಮಾರ್ಚ್ 2018 (10:41 IST)
ನವದೆಹಲಿ: ಬಿಜೆಪಿ-ಟಿಡಿಪಿ ಮುನಿಸು ಕೊನೆಯ ಘಟ್ಟಕ್ಕೆ ತಲುಪಿದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡದ ಮುನಿಸಿಗೆ ಟಿಡಿಪಿ ಬಿಜೆಪಿಯೊಂದಿಗಿನ ಬಹು ವರ್ಷಗಳ ಮೈತ್ರಿಗೆ ತಿಲಾಂಜಲಿ ಇತ್ತಿದೆ.
 

ಕಳೆದ ವಾರವಷ್ಟೇ ಇದೇ ಕಾರಣಕ್ಕೆ ಟಿಡಿಪಿಯ ಇಬ್ಬರು ಸಚಿವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆಯಿತ್ತಿದ್ದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಉಪಚುನಾವಣೆಯಲ್ಲಿ ಸೋತ ಬಳಿಕ ತಮ್ಮ ಶಾಸಕರು, ಸಂಸಂದರ ಸಭೆ ಕರೆದ ತೆಲಗುದೇಶಂ ನಾಯಕ, ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಕಡಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಇದೀಗ ಅಧಿಕೃತವಾಗಿ ಮೈತ್ರಿ ಮುರಿದುಕೊಂಡಿದ್ದಾರೆ. ಇದರೊಂದಿಗೆ ಬಹುವರ್ಷಗಳ ಮೈತ್ರಿ ಕಡಿದು ಬಿದ್ದಿದೆ. ಅತ್ತ ಪ್ರಧಾನಿ ಮೋದಿ ಆಪ್ತ ಮೈತ್ರಿಯನ್ನು ಉಳಿಸಿಕೊಳ್ಳಲಾಗದೇ ಹೋದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments