ಕೊನೆಗೂ ಪ್ರಧಾನಿ ಮೋದಿಗೆ ಆಪ್ತ ಗೆಳೆಯನ ಉಳಿಸಿಕೊಳ್ಳಲು ಆಗಲೇ ಇಲ್ಲ!

Webdunia
ಶುಕ್ರವಾರ, 16 ಮಾರ್ಚ್ 2018 (10:41 IST)
ನವದೆಹಲಿ: ಬಿಜೆಪಿ-ಟಿಡಿಪಿ ಮುನಿಸು ಕೊನೆಯ ಘಟ್ಟಕ್ಕೆ ತಲುಪಿದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡದ ಮುನಿಸಿಗೆ ಟಿಡಿಪಿ ಬಿಜೆಪಿಯೊಂದಿಗಿನ ಬಹು ವರ್ಷಗಳ ಮೈತ್ರಿಗೆ ತಿಲಾಂಜಲಿ ಇತ್ತಿದೆ.
 

ಕಳೆದ ವಾರವಷ್ಟೇ ಇದೇ ಕಾರಣಕ್ಕೆ ಟಿಡಿಪಿಯ ಇಬ್ಬರು ಸಚಿವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆಯಿತ್ತಿದ್ದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಉಪಚುನಾವಣೆಯಲ್ಲಿ ಸೋತ ಬಳಿಕ ತಮ್ಮ ಶಾಸಕರು, ಸಂಸಂದರ ಸಭೆ ಕರೆದ ತೆಲಗುದೇಶಂ ನಾಯಕ, ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಕಡಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಇದೀಗ ಅಧಿಕೃತವಾಗಿ ಮೈತ್ರಿ ಮುರಿದುಕೊಂಡಿದ್ದಾರೆ. ಇದರೊಂದಿಗೆ ಬಹುವರ್ಷಗಳ ಮೈತ್ರಿ ಕಡಿದು ಬಿದ್ದಿದೆ. ಅತ್ತ ಪ್ರಧಾನಿ ಮೋದಿ ಆಪ್ತ ಮೈತ್ರಿಯನ್ನು ಉಳಿಸಿಕೊಳ್ಳಲಾಗದೇ ಹೋದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments