Webdunia - Bharat's app for daily news and videos

Install App

ಕೊನೆಗೂ ಪ್ರಧಾನಿ ಮೋದಿಗೆ ಆಪ್ತ ಗೆಳೆಯನ ಉಳಿಸಿಕೊಳ್ಳಲು ಆಗಲೇ ಇಲ್ಲ!

Webdunia
ಶುಕ್ರವಾರ, 16 ಮಾರ್ಚ್ 2018 (10:41 IST)
ನವದೆಹಲಿ: ಬಿಜೆಪಿ-ಟಿಡಿಪಿ ಮುನಿಸು ಕೊನೆಯ ಘಟ್ಟಕ್ಕೆ ತಲುಪಿದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡದ ಮುನಿಸಿಗೆ ಟಿಡಿಪಿ ಬಿಜೆಪಿಯೊಂದಿಗಿನ ಬಹು ವರ್ಷಗಳ ಮೈತ್ರಿಗೆ ತಿಲಾಂಜಲಿ ಇತ್ತಿದೆ.
 

ಕಳೆದ ವಾರವಷ್ಟೇ ಇದೇ ಕಾರಣಕ್ಕೆ ಟಿಡಿಪಿಯ ಇಬ್ಬರು ಸಚಿವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆಯಿತ್ತಿದ್ದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಉಪಚುನಾವಣೆಯಲ್ಲಿ ಸೋತ ಬಳಿಕ ತಮ್ಮ ಶಾಸಕರು, ಸಂಸಂದರ ಸಭೆ ಕರೆದ ತೆಲಗುದೇಶಂ ನಾಯಕ, ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಕಡಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಇದೀಗ ಅಧಿಕೃತವಾಗಿ ಮೈತ್ರಿ ಮುರಿದುಕೊಂಡಿದ್ದಾರೆ. ಇದರೊಂದಿಗೆ ಬಹುವರ್ಷಗಳ ಮೈತ್ರಿ ಕಡಿದು ಬಿದ್ದಿದೆ. ಅತ್ತ ಪ್ರಧಾನಿ ಮೋದಿ ಆಪ್ತ ಮೈತ್ರಿಯನ್ನು ಉಳಿಸಿಕೊಳ್ಳಲಾಗದೇ ಹೋದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments