Webdunia - Bharat's app for daily news and videos

Install App

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾದ ಬಿಜೆಪಿ

Webdunia
ಶನಿವಾರ, 14 ಡಿಸೆಂಬರ್ 2019 (10:53 IST)
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ -2019 ಅಂಗೀಕಾರವಾದ ಹಿನ್ನಲೆ ಈ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ.



ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾದ ಹಿನ್ನಲೆ ಈ ಕಾಯ್ದೆ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದಕಾರಣ ಸಿಎಬಿ ಬಗ್ಗೆಧನಾತ್ಮಕ ಅಭಿಪ್ರಾಯ ಮೂಡಿಸಲು ಸಿದ್ಧತೆ ಮಾಡಿದ್ದು, ಅದಕ್ಕಾಗಿ ಮುಂದಿನ ವಾರದಿಂದ ರಾಜ್ಯದಲ್ಲಿ ವಿಚಾರ ಸಂಕಿರಣ, ಕಾರ್ಯಗಾರ, ಸಭೆಗಳ ಮೂಲಕ ಸಿಎಬಿ ಬಗ್ಗೆ ಮಾಹಿತಿ ನೀಡಲು ನಿರ್ಧಾರ ಮಾಡಿದ್ದಾರೆ.


ಆ ಮೂಲಕ ತಮ್ಮ ಕ್ಷೇತ್ರದಲ್ಲಿ ಸಿಎಬಿ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಎಂದು ಸಂಸದರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ,ನಡ್ಡಾ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments