Webdunia - Bharat's app for daily news and videos

Install App

ಸಂಖ್ಯಾಬಲವಿದ್ದೂ ಅವಿಶ್ವಾಸಮತಕ್ಕೆ ಬಿಜೆಪಿ ಮಿತ್ರ ಪಕ್ಷಗಳನ್ನೆಲ್ಲಾ ಸೆಳೆಯುತ್ತಿರುವುದೇಕೆ?

Webdunia
ಶುಕ್ರವಾರ, 20 ಜುಲೈ 2018 (09:00 IST)
ನವದೆಹಲಿ: ಇಂದು ಸಂಸತ್ತಿನಲ್ಲಿ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಲಿರುವ ಅವಿಶ್ವಾಸ ಮತ ವಿಪಲವಾಗುವಂತೆ ಮಾಡಲು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿದೆ.

ಬಿಜೆಪಿಗೆ ಬಹುಮತದ ಕೊರತೆ ಇಲ್ಲ. ಹಾಗಿದ್ದರೂ ತನ್ನ ಹಳೆಯ ಮಿತ್ರರನ್ನೆಲ್ಲಾ ತನ್ನೆಡೆಗೆ ಸೆಳೆಯುವ ಪ್ರಯತ್ನ ನಡೆಸುತ್ತಿದೆ. ಇಂದಿನ ಅವಿಶ್ವಾಸ ಮತಕ್ಕೆ ಶಿವಸೇನೆ ಬಿಜೆಪಿಗೆ ಬೆಂಬಲ ಘೋಷಿಸಿರುವುದು ಅದಕ್ಕೆ ದೊಡ್ಡ ಬೂಸ್ಟ್ ಸಿಕ್ಕಂತೆ.

ಬಹುಮತದ ಕೊರತೆಯಿಲ್ಲದಿರುವಾಗಲೂ ಬಿಜೆಪಿ ಯಾಕೆ ಇಷ್ಟೊಂದು ಸರ್ಕಸ್ ಮಾಡುತ್ತಿದೆ? ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಪಕ್ಷ ಕಾಂಗ್ರೆಸ್ ಸೇರಿದಂತೆ ಯುಪಿಎ ಮೈತ್ರಿಕೂಟಕ್ಕೆ ಮುಖಭಂಗ ಮಾಡುವುದು ಬಿಜೆಪಿ ಉದ್ದೇಶವಿರಬಹುದು. ವಿಪಕ್ಷಗಳಿಗೆ ಯಾವುದೇ ಬಲವಿಲ್ಲ ಎಂದು ಸಾಬೀತುಪಡಿಸಲು ಬಿಜೆಪಿ ಹೊಂಚು ಹಾಕಿದೆ.

ಇಂದು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಮತ ಸೋತರೆ ವಿಪಕ್ಷಗಳಿಗೆ ಮುಖಭಂಗವಾಗಲಿದೆ. ಅದೇ ಕಾರಣಕ್ಕೆ ಬಿಜೆಪಿ ಆದಷ್ಟು ತನ್ನ ಮಿತ್ರ ಪಕ್ಷಗಳನ್ನು ಸೆಳೆದುಕೊಳ್ಳುವ ಯತ್ನ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments