Webdunia - Bharat's app for daily news and videos

Install App

ತೆಲಂಗಾಣ ಸಿಎಂ ಜತೆಗೆ ಮೋದಿ ಫ್ರೆಂಡ್ ಶಿಪ್ ಪಕ್ಕಾ

Webdunia
ಭಾನುವಾರ, 5 ಆಗಸ್ಟ್ 2018 (11:05 IST)
ನವದೆಹಲಿ: ಅವಿಶ್ವಾಸ ಗೊತ್ತುವಳಿ ಸಂದರ್ಭ ಪ್ರಧಾನಿ ಮೋದಿ ತೆಲಂಗಾಣದ ಸಿಎಂ ಚಂದ್ರಶೇಖರ್ ರಾವ್ ಅವರನ್ನು ಹೊಗಳಿದಾಗಲೇ ಇವರಿಬ್ಬರ ನಡುವಿನ ಮೈತ್ರಿ ಬಗ್ಗೆ ಅನುಮಾನಗಳು ಮೂಡಿತ್ತು. ಅದೀಗ ಪಕ್ಕಾ ಆಗಿದೆ.

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದು, ಚುನಾವಣೆ ನಂತರ ಬಿಜೆಪಿ ಜತೆಗೆ ಸಖ್ಯಕ್ಕೆ ಟಿಆರ್ ಎಸ್ ಮುಕ್ತವಾಗಿರುವುದಾಗಿ ಹೇಳಿಕೆ ನೀಡಿದ್ದಾರೆ.

ಆ ಮೂಲಕ ಆಂಧ್ರಪ್ರದೇಶದಲ್ಲಿ ಟಿಡಿಪಿಯಲ್ಲಿ ಕಳೆದುಕೊಂಡಿದ್ದ ಸ್ನೇಹವನ್ನು ಟಿಆರ್ ಎಸ್ ನಲ್ಲಿ ಬಿಜೆಪಿ ಪಡೆದುಕೊಂಡಿದೆ. ಇದು ಆಂಧ್ರ ಭಾಗದಲ್ಲಿ 2019 ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿಗೆ ಬಹುದೊಡ್ಡ ಲಾಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments