ಉಗ್ರ ಮಸೂದ್ ಅಜರ್‌ನನ್ನು ಬೆಂಬಲಿಸಿದ್ರೆ ಪಶ್ಚಾತಾಪ : ಚೀನಾಗೆ ಬಿಜೆಪಿ ಎಚ್ಚರಿಕೆ

Webdunia
ಭಾನುವಾರ, 9 ಅಕ್ಟೋಬರ್ 2016 (14:35 IST)
ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಬೆಂಬಲಿಸುತ್ತಿರುವುದಕ್ಕೆ ಮುಂಬರುವ ದಿನಗಳಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಬಿಜೆಪಿ ಚೀನಾಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
 
ಕೇಂದ್ರ ಸರಕಾರ ಮಸೂದ್ ಅಜರ್ ವಿರುದ್ಧ ಕ್ರಮಕ್ಕೆ ಮುಂದಾದಲ್ಲಿ ಚೀನಾ ತಡೆಯುವ ಪ್ರಯತ್ನ ಮಾಡುತ್ತಿದೆ. ಚೀನಾ ಒಂದಿಲ್ಲೊಂದು ದಿನ ಪಶ್ಚಾತಾಪ ಪಡಬೇಕಾಗುತ್ತದೆ. ಉಗ್ರರು ಚೀನಾ ದೇಶಕ್ಕಾಗಲಿ ಅಥವಾ ವಿಶ್ವಕ್ಕಾಗಲಿ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ವಕ್ತಾರ ಶಹಾನವಾಜ್ ಹುಸೈನ್ ಹೇಳಿದ್ದಾರೆ. 
 
ಬಾರತ ಸದಾ ಚೀನಾದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಆದಾಗ್ಯೂ ಕೆಲ ವಿಷಯಗಳಲ್ಲಿ ಚೀನಾ ಮತ್ತು ಭಾರತದ ಮಧ್ಯೆ ವಿವಾದಗಳಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಪಠಾನ್‌ಕೋಟ್ ದಾಳಿಯ ರೂವಾರಿ ಮಸೂದ್ ಅಜರ್ ವಿರುದ್ಧ ವಿಶ್ವಸಂಸ್ಥೆಯಲ್ಲಿ ಕ್ರಮ ತೆಗೆದುಕೊಳ್ಳಲು ಮುಂದಾದಾಗ ವಿಟೋ ಚಲಾಯಿಸಿ ಚೀನಾ ಅದಕ್ಕೆ ತಡೆಯೊಡ್ಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments