Webdunia - Bharat's app for daily news and videos

Install App

ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುತ್ತೆ : ಮುನಿರತ್ನ

Webdunia
ಮಂಗಳವಾರ, 21 ಫೆಬ್ರವರಿ 2023 (06:21 IST)
ಜನರಿಗೆ ಕಾಂಗ್ರೆಸ್ನವರೇ ಸಂದೇಶ ಕೊಡುತ್ತಿದ್ದಾರೆ. ಅದಕ್ಕೆ ಕೇಸರಿ ಹೂ ಅನ್ನು ತಮ್ಮ ಕಿವಿ ಮೇಲೆ ಇಟ್ಕೊಂಡಿದ್ದಾರೆ.

ಡಿಕೆಶಿ ಅವ್ರು ನಾಲ್ಕು ನಾಲ್ಕು ಹೂ ಇಟ್ಕೊಂಡಿದ್ದು ಅದಕ್ಕೇ ಎಂದ ಅವರು, ಕಾಂಗ್ರೆಸ್ನವ್ರು ಎಲ್ಲ ಕಡೆ ಬುರುಡೆ ಬಿಡುತ್ತಿದ್ದಾರೆ. 130-140 ಸ್ಥಾನ ತಗೆದುಕೊಳ್ಳುವವರು ಏನಕ್ಕೆ ಎಲ್ಲರ ಮನೆಗೆ ಹೋಗಿ ಬನ್ನಿ ಬನ್ನಿ ಎನ್ನಬೇಕು.

ಬಿಜೆಪಿಯ ಒಂದು ಸಣ್ಣ ಕಾರ್ಯಕರ್ತನೂ ಕಾಂಗ್ರೆಸ್ಗೆ ಹೋಗಲ್ಲ. ಇನ್ನು ನಾವು ಏನಾದರೂ ಕೈ ಹಾಕೋಕೆ ಹೋದ್ರೆ ಕಾಂಗ್ರೆಸ್ ಅರ್ಧನೂ ಇರಲ್ಲ. ಈಗಾಗಲೇ ನಾವು ಅದನ್ನು ಮಾಡಿ ತೋರಿಸಿದ್ದೇವೆ.

ಎಲ್ಲ ಭಾಗ್ಯಗಳು ಕೊಟ್ಟಾಗಗಲೇ 80 ಸ್ಥಾನ ಬಂದ್ದಿದ್ದವು. ಈಗ ಎಲ್ಲಿಂದ 130 ಸೀಟು ಬರುತ್ತದೆ. ನಾವೇ ಮತ್ತೆ ಸರ್ಕಾರ ರಚನೆ ಮಾಡುತ್ತದೆ. ನಮ್ಮ ಸಂಪರ್ಕದಲ್ಲಿರೋರನ್ನು ಬಿಜೆಪಿಗೆ ಕರೆತಂದ್ರೆ, ಕಾಂಗ್ರೆಸ್ ಕಚೇರಿಗೆ ಬಾಗಿಲು ಮುಚ್ಚಬೇಕು ಎಂದು ಕಿಡಿಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments