ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ : ಅಮಿತ್ ಶಾ

Webdunia
ಸೋಮವಾರ, 3 ಏಪ್ರಿಲ್ 2023 (10:53 IST)
ಪಾಟ್ನಾ : ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂದನ್ ಸರ್ಕಾರವು ಬಿಹಾರದ ಸಸಾರಾಮ್ ಮತ್ತು ಷರೀಫ್ ಪಟ್ಟಣಗಳಲ್ಲಿ ಕೋಮು ಗಲಭೆ, ಹಿಂಸಾಚಾರ ತಡೆಗಟ್ಟುವಲ್ಲಿ ವಿಫಲವಾಗಿದೆ.

ಮುಂದಿನಬಾರಿ ಇಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಗಲಭೆಕೋರರನ್ನ ತಲೆಕೆಳಗಾಗಿ ನೇತುಹಾಕುವ ಮೂಲಕ ಗಲ್ಲಿಗೇರಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಗುಡುಗಿದ್ದಾರೆ.

ಬಿಹಾರದ ನವಾಡ ಜಿಲ್ಲೆಯ ಹಿಸುವಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ಕ್ಕೆ ಬಿಹಾರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಕೋರರನ್ನ ತಲೆಕೆಳಗಾಗಿ ಗಲ್ಲಿಗೇರಿಸಲಾಗುತ್ತದೆ ಎಂದು ಹೇಳಿದ್ದಾರೆ.  ಈಗಾಗಲೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ.

ಬಿಹಾರದ ಜನರು ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಲು ನಿರ್ಧರಿಸಿದ್ದಾರೆ. ನರೇಂದ್ರ ಮೋದಿ ಅವರು 3ನೇ ಅವಧಿಗೆ ಪ್ರಧಾನಿಯಾಗಾಬೇಕೆಂದು ದೇಶದ ಜನ ಬಯಸಿದ್ದಾರೆ. ಇದರಿಂದ ನಿತೀಶ್ ಕುಮಾರ್ ಪ್ರಧಾನಿಯಾಗಬೇಕೆಂಬ ಕನಸಿನಿಂದ ದೂರ ಸರಿದಿದ್ದಾರೆ ಎಂದು ಕುಟುಕಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ಮುಂದಿನ ಸುದ್ದಿ
Show comments