Webdunia - Bharat's app for daily news and videos

Install App

ಮತಯಂತ್ರಗಳಿಂದ ಬಿಜೆಪಿಗೆ ಗೆಲುವು: ತಾಕತ್ತಿದ್ರೆ ಬ್ಯಾಲೆಟ್ ಪೇಪರ್ ಬಳಸಿ ಗೆಲ್ಲಿ: ಬಿಜೆಪಿಗೆ ಸವಾಲ್

Webdunia
ಶನಿವಾರ, 2 ಡಿಸೆಂಬರ್ 2017 (14:44 IST)
ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತಿರುಚಿ ಬಿಜೆಪಿ ಗೆಲುವು ಸಾಧಿಸುತ್ತಿದೆ. ತಾಕತ್ತಿದ್ರೆ ಬ್ಯಾಲೆಟ್ ಪೇಪರ್ ತಂದು ಚುನಾವಣೆ ಗೆಲ್ಲಿ ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಸವಾಲ್ ಹಾಕಿದ್ದಾರೆ.
ವಿಪಕ್ಷಗಳ ಸೋಲಿಗೆ ಮತಯಂತ್ರಗಳೇ ಕಾರಣವಾಗಿವೆ. ಮತಯಂತ್ರಗಳನ್ನು ತಿರುಚಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಮತದಾರರೊಬ್ಬರು ತಮಗೇ ತಾವೇ ಹಾಕಿದ ಮತ ಕೂಡಾ ಕಾಣೆಯಾಗಿದ್ದೂ ಶೂನ್ಯ ಮತಗಳು ಎಂದು ತೋರಿಸುತ್ತಿರುವುದು ಸಾಬೀತಾಗಿದೆ ಎಂದು ಕಿಡಿಕಾರಿದರು.
 
ಬಿಜೆಪಿಗೆ ತಾಕತ್ತಿದ್ರೆ ಮುಂಬರುವ ಲೋಕಸಭೆ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಲಿ. ಬ್ಯಾಲೆಟ್‌ ಪೇಪರ್‌ಗಳನ್ನು ಬಳಸಿದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ನನ್ನ ವಿಶ್ವಾಸವಾಗಿದೆ ಎಂದು ತಿಳಿಸಿದ್ದಾರೆ. 
 
ಪ್ರಧಾನಿ ಮೋದಿ ಸರಕಾರಕ್ಕೆ ಭಾರಿ ಜನ ಬೆಂಬಲವಿದ್ದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಿ. ಹಿಂಜರಿಯುತ್ತಿರುವುದು ಯಾಕೆ? ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ವಿಪಕ್ಷಗಳು ಹೋರಾಟ ನಡೆಸಲಿವೆ ಎಂದು ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments