Webdunia - Bharat's app for daily news and videos

Install App

ವಿದೇಶಗಳಲ್ಲಿರುವ ಕಪ್ಪು ಹಣ ಮರಳಿ ತರಬಹುದು: ಸುಬ್ರಹ್ಮಣ್ಯಂ ಸ್ವಾಮಿ

Webdunia
ಬುಧವಾರ, 19 ಆಗಸ್ಟ್ 2015 (16:10 IST)
ವಿದೇಶಿ ಬ್ಯಾಂಕ್‌ಗಳಲ್ಲಿರುವ 125 ಲಕ್ಷ ಕೋಟಿ ಕಪ್ಪು ಹಣವನ್ನು ಭಾರತ ಸರಕಾರ ಮರಳಿ ತರಬಹುದಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಅಮೆರಿಕದ ವರ್ಜಿನಿಯಾ ಪ್ರದೇಶದಲ್ಲಿ ಇಂಡಿಯನ್- ಅಮೆರಿಕನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನನಗೆ ತುಂಬಾ ಚೆನ್ನಾಗಿ ಮಾಹಿತಿಯಿರುವುದರಿಂದ ಅವರು ಕಪ್ಪು ಹಣ ಸ್ವದೇಶಕ್ಕೆ ಮರಳಿ ತರುತ್ತಾರೆ. ಸರಕಾರ ಕಪ್ಪು ಹಣ ಕುರಿತಂತೆ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದರು.
 
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಶೃದ್ಧಾಂಜಲಿ ಅರ್ಪಿಸಿ ಲೀಡ್ ಇಂಡಿಯಾ 2020 ಎನ್ನುವ ಕಾರ್ಯಕ್ರಮದಲ್ಲಿ ಸ್ವಾಮಿ ಭಾಷಣ ಮಾಡಿದ್ದಾರೆ.
 
ಭಾರತ ದೇಶಕ್ಕೆ ಶೇ.12 ರಷ್ಟು ಅಭಿವೃದ್ಧಿ ದರವನ್ನು ಹೊಂದುವ ಸಂಪ್ನಮೂಲವಿದೆ. ಜನತೆಯನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕಾಗಿದೆ. ಅಂತಹ ಯೋಜನಾ ನೀತಿಗಳನ್ನು ಜಾರಿಗೆ ತರಬೇಕಾಗಿದೆ ಎಂದರು.
 
ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಗೆ ಹೊಸಬರಾಗಿದ್ದಾರೆ. ಮತ್ತು ಅವರ ಸಲಹೆಗಾರರು ಹಳೆಯ ನೀತಿಗಳನ್ನು ಅನುಸರಿಸುವುರಾಗಿರುವುದು ಕಪ್ಪು ಹಣ ಮರಳಿ ತರುವುದಕ್ಕೆ ವಿಳಂಬವಾಗಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ತಿಳಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಇರಾನ್ ಮೇಲೆ ಅಮೆರಿಕಾ ಏರ್‌ಸ್ಟೈಕ್‌: ವಿಶ್ವದ ಶಾಂತಿ, ಭದ್ರತೆಗೆ ನೇರ ಬೆದರಿಕೆ ಎಂದು ಜಾಡಿಸಿದ ವಿಶ್ವಸಂಸ್ಥೆ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

Show comments