Webdunia - Bharat's app for daily news and videos

Install App

ಎಲ್ಲಾ ಕಪ್ಪು ಹಣದ ಇಫೆಕ್ಟ್: ಇನ್ನು ಮುಂದೆ ಇವರ ಬ್ಯಾಟರಿ ಬಂದ್!

Webdunia
ಮಂಗಳವಾರ, 28 ಫೆಬ್ರವರಿ 2017 (14:00 IST)
ನವದೆಹಲಿ: ಕಪ್ಪು ಹಣ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಸುಮಾರು 7 ಲಕ್ಷ ಗುಪ್ತ ಸಂಸ್ಥೆಗಳಿಗೆ ಬೀಗ ಜಡಿಯಲು ಚಿಂತನೆ ನಡೆಸಿದೆ.


ಹಲವು ಗುಪ್ತ ಸಂಸ್ಥೆಗಳು ಭಾರೀ ಮೊತ್ತದ ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇಂತಹ ವಂಚಕರ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

500 ಮತ್ತು 1000 ರೂ.ಗಳ ನೋಟು ಅಮಾನ್ಯಗೊಂಡ ನಂತರ ಹಲವು 1,238 ಕೋಟಿ ರೂ.ಗಳಷ್ಟು ಗುಪ್ತ ಮತ್ತು  ಅನಾಮದೇಯ ಸಂಸ್ಥೆಗಳ ಹೆಸರಿನಲ್ಲಿ ಹಣ ಜಮೆಯಾಗಿದೆ. ನೋಟು ಅಮಾನ್ಯಗೊಂಡ ಹಿನ್ನಲೆಯಲ್ಲಿ ತಮ್ಮ ಕಪ್ಪು ಹಣ ಸುರಕ್ಷಿತವಾಗಿಡಲು ವಂಚಕರು ಇಂತಹ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಗಂಭೀರ ವಂಚನೆ ತನಿಖಾ ಸಂಸ್ಥೆ (ಎಸ್ ಎಫ್ ಐ ಒ) ಹೇಳಿದೆ. ಇಂತಹ ವಂಚಕ ಕಂಪನಿಗಳ ಮಾಲಿಕರ ವಿವರಗಳನ್ನು ವಿವಿಧ ಮೂಲಗಳಿಂದ ಸಂಗ್ರಹಿಸಿ ತಕ್ಕ ಪಾಠ ಕಲಿಸಲು ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಧರ್ಮಸ್ಥಳದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು: ಕೊಲೆ ಶಂಕೆ, ಸಮಗ್ರ ತನಿಖೆಗೆ ತಾಯಿ ಒತ್ತಾಯ

ಮುಂದಿನ ಸುದ್ದಿ
Show comments