Webdunia - Bharat's app for daily news and videos

Install App

ವಿಮಾನಕ್ಕೆ ಬಾಂಬ್ ಬೆದರಿಕೆ : ತುರ್ತು ಭೂಸ್ಪರ್ಶ

Webdunia
ಮಂಗಳವಾರ, 10 ಜನವರಿ 2023 (07:33 IST)
ಗಾಂಧಿನಗರ : ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಜಾಮ್ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಬಾಂಬ್  ಇದೆ ಎಂದು ಭಯೋತ್ಪಾದನಾ ನಿಗ್ರಹ ದಳಗೆ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಲ್ಯಾಂಡ್ ಮಾಡಲಾಗಿತ್ತು. 

ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡಿ, 244  ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments