Webdunia - Bharat's app for daily news and videos

Install App

ಇಂದು ಹೈಕಮಾಂಡ್ ನಾಯಕರ ಭೇಟಿಯಾಗಲಿದ್ದಾರೆ ಬೊಮ್ಮಾಯಿ

Webdunia
ಮಂಗಳವಾರ, 8 ಆಗಸ್ಟ್ 2023 (07:43 IST)
ನವದೆಹಲಿ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿ ತೆರಳಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನ ಮಾಡುತ್ತಿದ್ದಾರೆ.

ಸೋಮವಾರ ಇಡೀ ದಿನದ ಪ್ರಯತ್ನದ ಬಳಿಕವೂ ವರಿಷ್ಠರ ಸಮಯ ಸಿಗಲಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲಿ ಸಾಲು ಸಾಲು ಮಸೂದೆಗಳ ಮಂಡನೆ ಹಿನ್ನೆಲೆ ಹೈಕಮಾಂಡ್ ಬೊಮ್ಮಾಯಿಗೆ ಸಮಯ ನೀಡಿಲ್ಲ.

ಇಂದು ಬೊಮ್ಮಾಯಿಯವರು ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆ ಇದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಮಯ ಕೇಳಿದ್ದಾರೆ. ಇಂದು ವರಿಷ್ಠರಿಂದ ಸಮಯ ಸಿಗುವ ಸಾಧ್ಯತೆ ಇದೆ.  ಒಂದು ವೇಳೆ ನಾಯಕರ ಭೇಟಿ ಮಾಡಿದರೆ ವಿಪಕ್ಷ ನಾಯಕನ ಹುದ್ದೆ ಚರ್ಚೆ ಹಾಗೂ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದಿಡಲು ತಿರ್ಮಾನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಮುಂದಿನ ಸುದ್ದಿ
Show comments