ಚೀನಾ ಬೆದರಿಕೆಗೆ ಬಗ್ಗದ ಭಾರತ: ಡೋಕ್ಲಾಮ್ ಗಡಿಯಲ್ಲಿ ಟೆಂಟ್ ಹಾಕಿದ ಸೇನೆ

Webdunia
ಸೋಮವಾರ, 10 ಜುಲೈ 2017 (10:31 IST)
ನವದೆಹಲಿ:ಉಭಯ ದೇಶಗಳ ಗಡಿ ಬಿಕ್ಕಟ್ಟು ಮುಂದುವರೆದಿರುವ ಹಿನ್ನಲೆಯಲ್ಲಿ ಗಡಿ ಬಿಟ್ಟು ಹೋಗಿ ಇಲ್ಲವೇ ಯುದ್ಧ ಎದುರಿಸಲು ಸಿದ್ಧರಾಗಿ ಎಂಬ ಚೀನಾದ ಬೆದರಿಕೆಗೆ ಭಾರತ ಸೆಡ್ಡು ಹೊಡೆದಿದೆ. 
 
ಚೀನಾದ ಒತ್ತಡ ಹಾಗೂ ಬೆದರಿಕೆಗಳಿಂದ ಹಿಂದಕ್ಕೆ ಸರಿಯಲ್ಲ ಎಂಬ ಸಂದೇಶವನ್ನು ನೀಡುವ ಸಲುವಾಗಿ ಭಾರತೀಯ ಯೋಧರು
ಗಡಿಯಲ್ಲಿ ಟೆಂಟ್ ಹಾಕಿ ಬಿಡಾರ ಹೂಡುವ ಮೂಲಕ ಚೀನಾಗೆ ತಿರುಗೇಟು ನೀಡಿದ್ದಾರೆ. ಡೋಕ್ಲಾಮ್ ಗಡಿಯಲ್ಲಿ ಬಿಡಾರ ಹೂಡಿರುವ ಭಾರತೀಯ ಯೋಧರಿಗೆ ನಿರಂತರವಾಗಿ ಆಹಾರ ಹಾಗೂ ಮತ್ತಿತರ ಅವಶ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ ಈ ಮೂಲಕ ಚೀನಾದ ಯಾವುದೇ ಒತ್ತಡ ಹಾಗೂ ಬೆದರಿಕೆಗಳಿಗೆ ಮಣಿಯದಿರಲು ಭಾರತ ನಿರ್ಧರಿಸಿದೆ.
 
ಸೇನಾ ಪಡೆಗಳನ್ನು ಭಾರತ ವಾಪಸ್ ಕರೆಸಿಕೊಳ್ಳುವವರೆಗೂ ಭಾರತದೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸುವುದಿಲ್ಲ ಎಂದು ಚೀನಾ ಈ ಹಿಂದೆ ಸ್ಪಷ್ಟಪಡಿಸಿತ್ತು. ಮತ್ತೊಂದೆಡೆ ಚೀನಾ ಸರ್ಕಾರದ ಪತ್ರಿಕೆಗಳೂ ಕೂಡ ಭಾರತವನ್ನು ಬೆದರಿಸುವ ಪ್ರಯತ್ನಗಳನ್ನು ಮಾಡಿತ್ತು. ಈ ಎಲ್ಲಾ ಬೆದರಿಕೆಗಳ ಹೊರತಾಗಿಯೂ ಭಾರತೀಯ ಯೋಧರು ಟೆಂಟ್ ಗಳನ್ನು ಕಟ್ಟಿ ಡೋಕ್ಲಾಮ್ ಪ್ರದೇಶದಲ್ಲಿ ಬಿಡಾರ ಹೂಡುವ ಮೂಲಕ ಸೆಡ್ಡು ಹೊಡೆದಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments