Webdunia - Bharat's app for daily news and videos

Install App

ಅಪ್ಪ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಈ ಬಾಲಕ ಹೀಗೆ ಮಾಡೋದಾ?!

Webdunia
ಮಂಗಳವಾರ, 11 ಜುಲೈ 2017 (09:15 IST)
ನಾಗ್ಪುರ: ತಂದೆ ಶಾಲೆಗೆ ಬೇಕಾದ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಏಳನೇ ತರಗತಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗ್ಪುರದಲ್ಲಿ ನಡೆದಿದೆ.


ತಂದೆಗೆ ಬಡತನವಿತ್ತು. ಹಾಗಿದ್ದಾಗಿಯೂ ಎರಡು ದಿನಗಳೊಳಗೆ ಆತ ಹೇಳಿದ ವಸ್ತುಗಳನ್ನು ತಂದುಕೊಡುವುದಾಗಿ ಭರವಸೆ ನೀಡಿದ್ದರು. ಹಾಗಿದ್ದರೂ ಬಾಲಕ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.

ಶಾಲೆಯ ಆಡಳಿತ ಮಂಡಳಿ ಬೇಸಿಗೆ ರಜೆಯಲ್ಲೇ ಪುಸ್ತಕಗಳನ್ನು ಖರೀದಿಸುವಂತೆ ಒತ್ತಡ ಹೇರುತ್ತಿತ್ತು ಎನ್ನಲಾಗಿದೆ. ಆದರೆ ಶಾಲೆಯ ಶಿಕ್ಷಕರು ಇದನ್ನು ನಿರಾಕರಿಸಿದ್ದಾರೆ. ನಾವು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಹಣ ಒಟ್ಟುಗೂಡಿಸಿ ನೆರವಾಗುತ್ತೇವೆ. ಅದರಲ್ಲೂ ಈ ಬಾಲಕ ಕಲಿಯುವುದರಲ್ಲಿ ಮುಂದಿದ್ದ. ಹಾಗಿರುವಾಗ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ.. ಏರ್ ಇಂಡಿಯಾದಲ್ಲಿ ಇನ್ನು ಸಸ್ಯಾಹಾರ ಮಾತ್ರ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments