Webdunia - Bharat's app for daily news and videos

Install App

ಅಪ್ಪ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಈ ಬಾಲಕ ಹೀಗೆ ಮಾಡೋದಾ?!

Webdunia
ಮಂಗಳವಾರ, 11 ಜುಲೈ 2017 (09:15 IST)
ನಾಗ್ಪುರ: ತಂದೆ ಶಾಲೆಗೆ ಬೇಕಾದ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಏಳನೇ ತರಗತಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗ್ಪುರದಲ್ಲಿ ನಡೆದಿದೆ.


ತಂದೆಗೆ ಬಡತನವಿತ್ತು. ಹಾಗಿದ್ದಾಗಿಯೂ ಎರಡು ದಿನಗಳೊಳಗೆ ಆತ ಹೇಳಿದ ವಸ್ತುಗಳನ್ನು ತಂದುಕೊಡುವುದಾಗಿ ಭರವಸೆ ನೀಡಿದ್ದರು. ಹಾಗಿದ್ದರೂ ಬಾಲಕ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.

ಶಾಲೆಯ ಆಡಳಿತ ಮಂಡಳಿ ಬೇಸಿಗೆ ರಜೆಯಲ್ಲೇ ಪುಸ್ತಕಗಳನ್ನು ಖರೀದಿಸುವಂತೆ ಒತ್ತಡ ಹೇರುತ್ತಿತ್ತು ಎನ್ನಲಾಗಿದೆ. ಆದರೆ ಶಾಲೆಯ ಶಿಕ್ಷಕರು ಇದನ್ನು ನಿರಾಕರಿಸಿದ್ದಾರೆ. ನಾವು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಹಣ ಒಟ್ಟುಗೂಡಿಸಿ ನೆರವಾಗುತ್ತೇವೆ. ಅದರಲ್ಲೂ ಈ ಬಾಲಕ ಕಲಿಯುವುದರಲ್ಲಿ ಮುಂದಿದ್ದ. ಹಾಗಿರುವಾಗ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ.. ಏರ್ ಇಂಡಿಯಾದಲ್ಲಿ ಇನ್ನು ಸಸ್ಯಾಹಾರ ಮಾತ್ರ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments