Webdunia - Bharat's app for daily news and videos

Install App

ಶಾಲೆಗೆ ಹೋಗು ಎಂದಿದ್ದಕ್ಕೆ ಆತ್ಮಹತ್ಯೆ

Webdunia
ಗುರುವಾರ, 30 ಜೂನ್ 2016 (10:45 IST)
ಶಾಲೆಗೆ ಹೋಗು ಎಂದಿದ್ದಕ್ಕೆ 9ನೇ ತರಗತಿ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬನಶಂಕರಿ 2ನೇ ಹಂತದಲ್ಲಿ ನಡೆದಿದೆ. 

ಮೃತನನ್ನು ವೆಂಕಟೇಶ್ ಎಂಬುವವರ ಪುತ್ರ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. 
 
ಶಾಲೆಗೆ ಹೋಗಲು ಇಷ್ಟಪಡದ ಬಾಲಕನಿಗೆ ಪೋಷಕರು ಶಾಲೆಗೆ ಹೋಗುವಂತೆ ಬುದ್ಧಿ ಹೇಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಬುಧವಾರ ತಂದೆತಾಯಿ ಕೂಲಿ ಕೆಲಸಕ್ಕೆ ಹೋದ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿಕೊಂಡು ಬಾಲಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. 
 
ಮೃನ ಪೋಷಕರು ಕೂಲಿ ಕಾರ್ಮಿಕರಾಗಿದ್ದಾರೆ.
 
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments