ಗೆಳತಿಯನ್ನು ಭೇಟಿ ಮಾಡಲು ಬಂದು ಶವವಾದ ಯುವಕ

Webdunia
ಸೋಮವಾರ, 29 ಮಾರ್ಚ್ 2021 (07:25 IST)
ಮೀರತ್ : ತನ್ನ ಗೆಳತಿಯನ್ನು ಭೇಟಿ ಮಾಡಲು ಆಕೆಯ ಮನೆಗೆ ಹೋದ 19 ವರ್ಷದ ಯುವಕನೊಬ್ಬನನ್ನು ಹೊಡೆದು ಕೊಂದ  ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಯುವಕ ತನ್ನ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವಕ , ಯುವತಿ ಜೊತೆ ಮಾತನಾಡುತ್ತಿರುವುದನ್ನು ನೋಡಿದ ಆಕೆಯ ಮನೆಯವರು ಯುವಕನನ್ನು ತಮ್ಮ ಮನೆಗೆ ಕರೆಸಿಕೊಂಡರು. ಬಳಿಕ ಆತನನ್ನು ಕ್ರೂರವಾಗಿ ಥಳಿಸಿ ಕೊಂದು ದೇಹವನ್ನು ಚೀಲದಲ್ಲಿ ತುಂಬಿಸಿ ಕೊಳದಲ್ಲಿ ಎಸೆದಿದ್ದಾರೆ.

ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದೇ ಕೊನೆ ದಿನ: ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ

ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬರೆ: ಜಲಮಂಡಳಿಯಿಂದ ಶಾಕ್

ಕೇರಳಂ ನರ್ಸ್ ರಾತ್ರಿಯಿಡೀ ಕೆಲಸ ಮಾಡ್ತಾರೆ ಎಂದ ರಾಹುಲ್ ಗಾಂಧಿ: ಎಲ್ಲಾ ನರ್ಸ್ ಗಳೂ ಹೀಗೇ ಎಂದ ನೆಟ್ಟಿಗರು

Karnataka Weather: ಇಂದು ಮಳೆಯಿಲ್ಲ, ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ

ಎಂಎಲ್‌ಎಗಳ ಜತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಭಾರಿ ಚರ್ಚೆ

ಮುಂದಿನ ಸುದ್ದಿ
Show comments