Webdunia - Bharat's app for daily news and videos

Install App

ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು

Sampriya
ಸೋಮವಾರ, 6 ಮೇ 2024 (15:40 IST)
Photo Courtesy X
ಪುಣೆ: ಸ್ನೇಹಿತರೊಂದಿಗೆ ಕ್ರಿಕೆಟ್ ಆಡುವಾಗ ಚೆಂಡು ಬಾಲಕನ ಖಾಸಗಿ ಅಂಗಕ್ಕೆ ಬಡಿದು ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು 11 ವರ್ಷದ ಶೌರ್ಯ ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯ ವಿಡಿಯೋ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪುಣೆಯ ಲೋಹಗಾಂವ್‌ನಲ್ಲಿರುವ ಜಗದ್ಗುರು ಸ್ಪೋರ್ಟ್ಸ್ ಅಕಾಡೆಮಿಯಲ್ಲಿ  ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುವಾಗ ಈ ಘಟನೆ ನಡೆಸಿದೆ. ಬ್ಯಾಟ್ಸ್​ಮನ್ ಬಾರಿಸಿದ ಚೆಂಡು ನೇರವಾಗಿ ಬೌಲಿಂಗ್ ಮಾಡುತ್ತಿದ್ದ ಶೌರ್ಯನ ಖಾಸಗಿ ಅಂಗಕ್ಕೆ ಬಲವಾಗಿ ಬಡಿದಿದೆ. ಇನ್ನೂ ತೀವ್ರವಾದ ಹೊಡೆತಕ್ಕೆ ಬಾಲಕ ಅಲ್ಲೇ ಅಸ್ವಸ್ಥಗೊಂಡಿದ್ದಾನೆ.

ಸ್ನೇಹಿತರು ಆತನನ್ನು ಎಚ್ಚರಿಸಲು ಪ್ರಯತ್ನಿಸಿದರು ಎದ್ದೇಳಲಿಲ್ಲ. ಕೂಡಲೇ ಅವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ದೂರಿನಲ್ಲಿ ಹಠಾತ್ ಸಾವು ಎಂದು ತಿಳಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments